ರಿಯಾದ್: ಸೌದಿ ಯುವರಾಜ (Crown Prince) ಮತ್ತು ಪ್ರಧಾನಿ ಮುಹಮ್ಮದ್ ಬಿನ್ ಸಲ್ಮಾನ್ ಅವರು ತಮ್ಮ ಭಾರತ ಭೇಟಿಯನ್ನು ರದ್ದುಗೊಳಿಸಿದ್ದಾರೆ.
ಜಿ-20 ಶೃಂಗಸಭೆಯಲ್ಲಿ(G-20 Summit) ಪಾಲ್ಗೊಳ್ಳಲು ಇಂಡೋನೇಷ್ಯಾಕ್ಕೆ ತೆರಳುವ ಸಂದರ್ಭದಲ್ಲಿ ಅವರು ಇಂದು ಭಾರತಕ್ಕೆ ಭೇಟಿನೀಡುವುದಾಗಿ ಮೊದಲು ಘೋಷಿಸಲಾಗಿತ್ತು.ಆದರೆ ಕೊನೆಯ ಕ್ಷಣದಲ್ಲಿ ಭಾರತ ಭೇಟಿಯನ್ನು ರದ್ದುಗೊಳಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ನಾಳೆ ಇಂಡೋನೇಷ್ಯಾದ ಬಾಲಿಯಲ್ಲಿ ಆರಂಭವಾಗಲಿರುವ ಜಿ-20 ಶೃಂಗಸಭೆಯಲ್ಲಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಸಹ ಸೂಚಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ