ಪುತ್ತೂರು -ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಇದರ ಸೌದಿ ಅರೇಬಿಯಾ ಜುಬೈಲ್ ಘಟಕದ ಮಹಾಭೆಯು ಇತ್ತೀಚೆಗೆ ಜುಬೈಲ್ ಕೆಸಿಎಫ್ ಭವನದಲ್ಲಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಡಾ. ಎಮ್ಮೆಸ್ಸೆಂ. ಅಬ್ದುಲ್ ರಶೀದ್ ಸಖಾಫಿ ಝೈನೀ ಕಾಮಿಲ್ ಅವರ ಅಧ್ಯಕ್ಷತೆಯಲ್ಲಿ ನಡದು ನೂತನ ಸಮಿತಿಯನ್ನು ರಚಿಸಲಾಯಿತು.
ಗೌರವಾಧ್ಯಕ್ಷರಾಗಿ ಮುಹಮ್ಮದ್ ಅಲಿ ಉಪ್ಪಿನಂಗಡಿ, ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಅರಮೆಕ್ಸ್ ಉಳ್ಳಾಲ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ರಫೀಖ್ ಸೂರಿಂಜೆ,ಕೋಶಾಧಿಕಾರಿಯಾಗಿ ನಿಸಾರ್ ಗೂಡಿನಬಳಿ ಇವರನ್ನು ಆರಿಸಲಾಯಿತು,
ಉಪಾಧ್ಯಕ್ಷರಾಗಿ
ಅಬ್ದುಲ್ ಅಝೀಝ್ ಸಅದಿ ಕುಡ್ತಮೊಗೆರು, ಇಸ್ಮಾಯಿಲ್ ಮುಸ್ಲಿಯಾರ್ ಉಡುಪಿ, ಕಾರ್ಯದರ್ಶಿಯಾಗಿ ತೌಫೀರ್ ಬೋಂದೆಲ್, ಸಂವಹನ ಕಾರ್ಯದರ್ಶಿಯಾಗಿ ಮುಹಮ್ಮದ್ ಅಲಿ ಕನ್ಯಾನ,
ಕಾರ್ಯಕಾರಿ ಸದಸ್ಯರಾಗಿ ಶಾಫಿ ಕಾವೂರು,ಸಮೀರ್ ಕುದ್ರೋಳಿ,ಫಹದ್ ಉಳ್ಳಾಲ,ಅಝೀಝ್ ತುಂಬೆ,ಹಾಗೂ
ಸಲಹಾ ಸಮಿತಿಯ ಸದಸ್ಯರಾಗಿ ಫಾರೂಖ್ ಕನ್ಯಾನ, ಶಂಸುದ್ದೀನ್ ಬೈರಿಕಟ್ಟೆ, ಖಮರುದ್ದೀನ್ ಗೂಡಿನಬಳಿ,ಆಸಿಫ್ ಗೂಡಿನಬಳಿ, ನಸೀರ್ ಗೂಡಿನಬಳಿ ಇವರನ್ನು ಆರಿಸಲಾಯಿತು.
ಸಮಾರಂಭದಲ್ಲಿ ಶಂಸುದ್ದೀನ್ ಬೈರಿಕಟ್ಟೆ ಅಧ್ಯಕ್ಷತೆ ವಹಿಸಿದರು. ಕೆಸಿಎಫ್ ಅಂತಾರಾಷ್ಟ್ರೀಯ ನಾಯಕ ಖಮರುದ್ದೀನ್ ಗೂಡಿನಬಳಿ ಉದ್ಘಾಟಿಸಿದರು.
ಮರ್ಕಝುಲ್ ಹುದಾ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಮುಹಮ್ಮದ್ ಫಾರೂಖ್ ಕನ್ಯಾನ, ಬಶೀರ್ ಇಂದ್ರಾಜೆ, ಕೆಸಿಎಫ್ ಜುಬೈಲ್ ಝೋನ್ ಅಧ್ಯಕ್ಷ ಅಝೀಝ್ ಸಅದಿ, ಡಿಕೆಎಸ್ಸಿ ಸಂಚಾಲಕ ಇಸ್ಮಾಯಿಲ್ ಮುಸ್ಲಿಯಾರ್ ಶುಭ ಹಾರೈಸಿದರು.
ಅಬ್ದುಲ್ ಹಮೀದ್ ಅರಮೆಕ್ಸ್
ಸ್ವಾಗತಿಸಿ ರಫೀಖ್ ಸೂರಿಂಜೆ ಧನ್ಯವಾದ ಸಲ್ಲಿಸಿದರು
ಸಂಚಾಲಕ ಅಬ್ದುಲ್ ರಶೀದ್ ಸಖಾಫಿ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ