ಮಂಗಳೂರು: ಡಿಸೆಂಬರ್ 9,10 ರಂದು ಕಾವಲಕಟ್ಟೆಯಲ್ಲಿ ನಡೆಯುವ ಬೃಹತ್ ಉಲಮಾ ಕಾನ್ಫರೆನ್ಸ್ ಪ್ರಚಾರಾರ್ಥ ಮಂಗಳೂರು ಝೋನ್ ಸಮಾವೇಶವು ಪಡೀಲ್ ನಲ್ಲಿರುವ ಇಲ್ಮ್ ಸೆಂಟರ್ ಸಭಾಂಗಣದಲ್ಲಿ ಇಂದು ಮಂಗಳೂರು ಝೋನ್ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಬಶೀರ್ ಮದನಿ ಅಲ್ ಕಾಮಿಲ್ ಕೂಳೂರು ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಹಿರಿಯ ವಿದ್ವಾಂಸರು ಜಂಇಯ್ಯತುಲ್ ಉಲಮಾ ರಾಜ್ಯ ನಾಯಕರೂ ಆದ ಬಹು ಹೈದರ್ ಮದನಿ ಉಸ್ತಾದ್ ಕರಾಯ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಹಿರಿಯ ವಿದ್ವಾಂಸ ಬಹು ಮುಹಮ್ಮದ್ ಶರೀಫ್ ಮುಸ್ಲಿಯಾರ್ ಕೃಷ್ಣಾಪುರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೋಶಾಧಿಕಾರಿ ಅಬ್ದುಲ್ ಸತ್ತಾರ್ ಸಖಾಫಿ ಅಡ್ಯಾರ್ ಪದವು ಉಲಮಾ ಕಾನ್ಫರೆನ್ಸ್ ನ ಆರ್ಥಿಕ ವ್ಯವಸ್ಥೆ ಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮ ದಲ್ಲಿ ಜಂಇಯ್ಯತುಲ್ ಮುಅಲ್ಲಿಮೀನ್ ಜೆಪ್ಪು ರೇಂಜ್ ಅಧ್ಯಕ್ಷ ಬಶೀರ್ ಅಹ್ಸನಿ ಪಡೀಲ್ ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಮುಸ್ಲಿಯಾರ್ ಕುಕ್ಕಾಜೆ ಮಂಗಳೂರು ರೇಂಜ್ ಅಧ್ಯಕ್ಷ ಅಬ್ದುಲ್ ಅಝೀಝ್ ನೂರಾನಿ ಮುರ,ಝೋನ್ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಸಅದಿ ಕಂಕನಾಡಿ,ಬುಖಾರಿ ಮದನಿ ಅಡ್ಯಾರ್ ಪದವು ಮತ್ತಿತರರು ಉಪಸ್ಥಿತರಿದ್ದರು. ಜಂಇಯ್ಯತುಲ್ ಮಂಗಳೂರು ಝೋನ್ ಪ್ರಧಾನ ಕಾರ್ಯದರ್ಶಿ ಹಾಫಿಳ್ ಯಾಕೂಬ್ ಸಅದಿ ನಾವೂರು ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ