ದೋಹಾ : ಖತ್ತರ್ ಪ್ರವಾಸದಲ್ಲಿರುವ ಸಾಮಾಜಿಕ ಕಾರ್ಯಕರ್ತ, ಮಕ್ಕಳ ಹಕ್ಕುಗಳ ಹೋರಾಟಗಾರ, ವಿಶ್ವ ಮಕ್ಕಳ ಶಾಂತಿ ಪ್ರಶಸ್ತಿ ವಿಜೇತ, ಹಾಫಿಝ್ ಮೊಹಮ್ಮದ್ ಆಸಿಮ್ ವೆಲಿಮನ್ನ (ಕೇರಳ) ರವರನ್ನು ಕೆಸಿಎಫ್ ಖತ್ತರ್ ರಾಷ್ಟ್ರೀಯ ನಾಯಕರು ದಿನಾಂಕ 07-12-2022 ರಂದು ದೋಹಾದಲ್ಲಿ ಭೇಟಿ ನೀಡಿದರು.
ಹುಟ್ಟಿನಿಂದಲೇ 90% ಶೇಕಡಾವಾರು ದೈಹಿಕ ಅಸಮರ್ಥತೆಯಿಂದ ಬಳಲುತ್ತಿದ್ದರೂ, ಆತ್ಮವಿಶ್ವಾಸದೊಂದಿಗೆ ಖುರ್’ಆನ್ ಕಂಠಪಾಠಗೊಳಿಸಿ ಹಾಫಿಝ್ ಪದವಿ ಅಲಂಕರಿಸುವುದರ ಜೊತೆಗೆ ಹಲವಾರು ಸಾಧನೆಗಳನ್ನು ತೋರಿಸಿದಕ್ಕಾಗಿ ಗೌರವಸೂಚಕವಾಗಿ ಖತ್ತರ್ ಕೆಸಿಎಫ್ ವತಿಯಿಂದ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಖತ್ತರ್ ಕೆಸಿಎಫ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಫಾರೂಖ್ ಕೃಷ್ಣಾಪುರ, ಕೋಶಾಧಿಕಾರಿ ಮುನೀರ್ ಮಾಗುಂಡಿ, ಸಂಘಟನಾ ಅಧ್ಯಕ್ಷ ಮಿರ್ಶಾದ್ ಕನ್ಯಾನ, ಸಂಘಟನಾ ಕಾರ್ಯದರ್ಶಿ ರಿಶಾದ್ ಮದುವನ, ನಾಯಕರಾದ ಇಮ್ರಾನ್ ಕೂಳೂರು, ಆಶಿಕ್ ಬೈರಿಕಟ್ಟೆ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಇರಾನ್ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಮಾತುಕತೆಗಳಲ್ಲಿ ಭಾಗಿಯಾಗಿಲ್ಲ- ಖತರ್
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ