ದೋಹಾ : ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಖತ್ತರ್ ಆಯೋಜಿಸಿದ್ದ 2023ನೇ ಇಸವಿಯ ಕ್ಯಾಲೆಂಡರ್ ಬಿಡುಗಡೆ ಸಮಾರಂಭವು ದಿನಾಂಕ 16-12-2022ರಂದು ದೋಹಾ ದಲ್ಲಿ ನಡೆಯಿತು. ಕೆಸಿಎಫ್ ಖತ್ತರ್ ರಾಷ್ಟ್ರೀಯ ಸಮಿತಿ ಪ್ರಕಾಶನ ವಿಭಾಗದ ಅಧ್ಯಕ್ಷರಾದ ಯಹ್ಯಾ ಸ’ಅದಿ ಕೊಡಗು ರವರು, ಅಂತರರಾಷ್ಟ್ರೀಯ ನಾಯಕರಾದ ಹಾಫಿಳ್ ಉಮರುಲ್ ಫಾರೂಖ್ ಸಖಾಫಿಯವರಿಗೆ ಕೆಸಿಎಫ್ ಕ್ಯಾಲೆಂಡರ್ ನೀಡುವುದರ ಮೂಲಕ ಬಿಡುಗಡೆಗೊಳಿಸಿದರು.
ಸಮಾರಂಭ ಕಾರ್ಯಕ್ರಮದಲ್ಲಿ ಕೆಸಿಎಫ್ ಖತ್ತರ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಹನೀಫ್ ಪಾತೂರು, ಪ್ರಧಾನ ಕಾರ್ಯದರ್ಶಿ ಫಾರೂಖ್ ಕೃಷ್ಣಾಪುರ, ಸಂಘಟನಾ ವಿಭಾಗ ಅಧ್ಯಕ್ಷ ಮಿರ್ಶಾದ್ ಕನ್ಯಾನ, ಪ್ರಕಾಶನ ವಿಭಾಗ ಕಾರ್ಯದರ್ಶಿ ಹಸೈನಾರ್ ಕಾಟಿಪಳ್ಳ, ರಾಷ್ಟ್ರೀಯ ನಾಯಕರಾದ ಸಿದ್ದೀಖ್ ಕೃಷ್ಣಾಪುರ, ಇಸ್ಹಾಕ್ ನಿಝಾಮಿ, ನಿಯಾಝ್ ಕುರ್ನಾಡ್, ಝುಬೈರ್ ತುರ್ಕಳಿಕೆ, ಸದಕತುಲ್ಲಾ ಕೂಳೂರು ಹಾಗೂ ಖಲೀಲ್ ಉರುಮಣೆ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ