ನಾಪೋಕ್ಲು ಏ29:(ಜನಧ್ವನಿ ವಾರ್ತೆ) ನಿಸ್ವಾರ್ಥ ಮನೋಭಾವದಿಂದ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಲು ಎಸ್ಸೆಸ್ಸಫ್ ಕಾರ್ಯಕರ್ತರಿಗೆ ರಾಜ್ಯಾಧ್ಯಕ್ಷ ಪಿ.ಎ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ಅವರು ಕರೆನೀಡಿದರು,ಎಸ್ಸೆಸ್ಸಫ್ ನ 46ನೇ ಸ್ಥಾಪಕ ದಿನಾಚರಣೆಯ ಅಂಗವಾಗಿ ಎಸ್ಸೆಸ್ಸಫ್ ಕೊಟ್ಟಮುಡಿ ಶಾಖೆಯು ಆಯೋಜಿಸಿದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಿರ್ವಹಿಸಿ ಮಾತನಾಡಿದ ಅವರು ಪೂರ್ವಿಕರಾದ ನಿಷ್ಕಳಂಕ ಕಾರ್ಯಕರ್ತರ ತ್ಯಾಗಮಯ ಜೀವನ ಪ್ರತೀ ಒಬ್ಬ ಕಾರ್ಯಕರ್ತನೀಗೂ ಮಾದರಿಯಾಗಲಿ ಎಂದು ಶುಭಹಾರೈಸಿದ್ದಾರೆ.
ಕಾರ್ಯಕ್ರಮದಲ್ಲಿ ಮರ್ಕಝ್ ದಅವಾ ಕಾಲೇಜ್ ಪ್ರಾಂಶುಪಾಲರಾದ ಶಿಹಾಬುದ್ದೀನ್ ನೂರಾನಿ,ಎಸ್ಸೆಸ್ಸಫ್ ಕೊಡಗು ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ಲಾ ಕೊಳಕೇರಿ,ಕೊಟ್ಟಮುಡಿ ಶಾಖ ಉಪಾದ್ಯಕ್ಷರುಗಳಾದ ಹ್ಯಾರಿಸ್,ಬಷೀರ್,ಸಮಿತಿ ಸದಸ್ಯರು,ಎಸ್ಸೆಸ್ಸಫ್ ನಾಪೋಕ್ಲು ಸೆಕ್ಟರ್ ಪ್ರದಾನ ಕಾರ್ಯದರ್ಶಿ ಸಲಾಉದ್ದಿನ್,ಮಡಿಕೇರಿ ಡಿವಿಷನ್ ಉಪಾಧ್ಯಕ್ಷ ಯೂನುಸ್,ಮರ್ಕಝ್ ದಅವಾ ವಿದ್ಯಾರ್ಥಿಗಳು ಹಾಗು ಶಾಖ ಕಾರ್ಯಕರ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ