ಮಂಗಳೂರು : ಸುರತ್ಕಲ್ ಕಾಟಿಪಳ್ಳ ದಲ್ಲಿ ಅಂಗಡಿಯಲ್ಲಿ ಕೆಲಸಕ್ಕಿರುವ ಜಲೀಲ್ ಎಂಬ ವ್ಯಕ್ತಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವುದು ಖಂಡನೀಯ, ದ ಕ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಅನೈತಿಕ ಪೊಲೀಸ್ ಗಿರಿ ಘಟನೆಗಳು ನಡೆದಾಗ, ಹಲವು ಬಾರಿ ಜಿಲ್ಲಾಡಳಿತ ದೊಂದಿಗೆ ಎಚ್ಚರವಹಿಸಲು ಮನವಿಯನ್ನು ನೀಡಿದ್ದೆವು.
ಆರೋಪಿಗಳಿಗೆ ಸಣ್ಣ ಪುಟ್ಟ ಕೇಸು ಹಾಕಿ ಬಿಡುಗಡೆ ಯಾಗುವಂತೆ ಪೊಲೀಸ್ ಇಲಾಖೆ ಸಹಕರಿಸಿದ್ದೇ ದುಷ್ಕರ್ಮಿಗಳಿಗೆ ಕ್ರಿಮಿನಲ್ ಗಳಲ್ಲಿ ಭಾಗವಹಿಸಲು ಪ್ರೇ ರಣೆ ನೀಡಿದಂತಾಗಿ,ಕಾನೂನಿನ ಹೆದರಿಕೆ ಇಲ್ಲದಂತಾಗಿದೆ. ಕ್ರಿಯೆಗೆ ಪ್ರತಿಕ್ರಿಯೆ ಎಂಬ ಹೇಳಿಕೆಯೂ ಇದಕ್ಕೆ ನೇರ ಪ್ರೇರಣೆ ಯಾಗಿದೆ.
ಅನೈತಿಕ ಪೊಲೀಸಗಿರಿ ಮತ್ತು ಅಮಾಯಕರನ್ನು ಬಲಿ ತೆಗೆದುಕೊಳ್ಳುವ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಸರಕಾರ ನೇರ ಹೊಣೆ. ಜಿಲ್ಲಾಡಳಿತ ಕೂಡಲೇ ಮದ್ಯೆ ಪ್ರವೇಶಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಈ ಮೂಲಕ ದಕ್ಷಿಣ ಕನ್ನಡ ಮುಸ್ಲಿಂ ಸಂಘಟನೆ ಗಳ ಒಕ್ಕೂಟ ಅಧ್ಯಕ್ಷ, ಮಾಜಿ ಮೇಯರ್ ಕೆ .ಅಶ್ರಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ