ಮಂಗಳೂರು: ನಗರದ ಹೊರವಲಯದ ಕೃಷ್ಣಾಪುರ 4ನೇ ಬ್ಲಾಕ್ನಲ್ಲಿ ದಿನಸಿ ಅಂಗಡಿ ವ್ಯಾಪಾರಸ್ಥ ಜಲೀಲ್ ಅವರ ಹತ್ಯಯನ್ನು ಸುನ್ನಿ ಉಮರಾ ಅಸೋಸಿಯೇಶನ್ ತೀವ್ರವಾಗಿ ಖಂಡಿಸುತ್ತಿದೆ. ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವಂತೆ SUA ಆಗ್ರಹಿಸಿದೆ.
ಕಾಟಿಪಳ್ಳದ ನೈತಂಗಡಿಯಲ್ಲಿ ದಿನಸಿ ವ್ಯಾಪಾರ ನಡೆಸುತ್ತಿದ್ದ ಜಲೀಲ್,ಅವರ ಅಂಗಡಿಯಲ್ಲಿದ್ದ ವೇಳೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇಂತಹ ಸಮಾಜಘಾತುಕ ಘಟನೆಗಳು ಮರುಕಳಿಸುತ್ತಿರುವುದಕ್ಕೆ ಇಲ್ಲಿನ ಕಾನೂನು ಸುವ್ಯವಸ್ತೆಯೇ ಕಾರಣವಾಗಿದೆ. ಪೊಲೀಸ್ ಇಲಾಕೆಯು ಜಲೀಲ್ ಹತ್ಯೆ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ SUA ಸುನ್ನಿ ಉಮರಾ ಅಸೋಸಿಯೇಶನ್ ಒತ್ತಾಯಿಸಿದೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ