ದಮ್ಮಾಮ್: ಅಲ್ ಮದೀನ ಮಂಜನಾಡಿ ಇದರ ಅಲ್ ಹಸ್ಸಾ ನೂತನ ಸಮಿತಿಯನ್ನು ಹಾರಿಸ್ ಕಾಜೂರು’ರವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಯ್ಕೆಮಾಡಲಾಯಿತು.
ಅಲ್ ಮದೀನ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಉಸ್ತಾದರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಸೌದಿ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಅಬ್ದುಲ್ ರೆಹಮಾನ್ ಮದನಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಲ್ ಮದೀನ ದಮ್ಮಾಂ ವಲಯ ಸಮಿತಿಯ ಅಧ್ಯಕ್ಷರಾದ ಮುಹಮ್ಮದ್ ಮಲೆಬೆಟ್ಪು ನಿರ್ವಹಿಸಿದರು.
ಹೊಸ ಸಮಿತಿಯ ಆಯ್ಕೆ ಪ್ರಕ್ರಿಯೆಗೆ ದಮ್ಮಾಮ್ ವಲಯ ಸಮಿತಿ ಪ್ರಧಾನ ಕಾರ್ಯದರ್ಶಿ ಆಬಿದ್ ಕೊಡಗು ನೇತೃತ್ವ ವಹಿಸಿದರು.

2023/25 ನೇ ಸಾಲಿನ ನೂತನ ಸಮಿತಿ
ಸಲಹಾ ಸಮಿತಿ ಚೆಯರ್ಮೇನ್: ಇಬ್ರಾಹೀಂ ಸಅದಿ ಮಚ್ಚಂಪಾಡಿ
ಸಲಹಾ ಸಮಿತಿ ಸದಸ್ಯರು:
ಅಹ್ಮದ್ ಸಅದಿ ಕಾಸರಗೋಡು
ಇಬ್ರಾಹೀಂ ದೇರಳಕಟ್ಪೆ
ಅಧ್ಯಕ್ಷರು: ಮೊಯ್ದೀನ್ ಹಾಜಿ ಮಂಜನಾಡಿ
ಉಪಾಧ್ಯಕ್ಷರು:
ಹಾರಿಸ್ ಕಾಜೂರು
ಹಮೀದ್ ಕೈರಂಗಳ
ಪ್ರಧಾನ ಕಾರ್ಯದರ್ಶಿ: ಅಬ್ದುಲ್ ಅಝೀಝ್ ಉರುಮನೆ
ಕಾರ್ಯದರ್ಶಿ: ಇಸ್ಹಾಕ್ ಸಿ.ಐ.ಫಜೀರ್
ಖೋಶಾಧಿಕಾರಿ: ಹುಸೈನ್ ಮಂಜನಾಡಿ
ಸಮಿತಿ ಸದಸ್ಯರುಗಳು:
ಅಸ್ರು ಬಜಪೆ
ಅಝೀಝ್ ಆತ್ತೂರು
ನಝೀರ್ ಹಯಾತ್ತ್
ಅಬ್ದುಲ್ ರಝಾಖ್ ಕಡೆಂಬಾರು
ಅಬೂಬಕ್ಕರ್ ಕಿಲ್ಲೂರು
ಸಿರಾಜ್ ಸಾಲತ್ತೂರು
ಇಖ್ಬಾಲ್ ಗುಲ್ವಾಡಿ
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅಲ್ ಮದೀನ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಉಸ್ತಾದರು, ಬಹು: ಶರಫುಲ್ ಉಲಮಾರ ದಿವ್ಯ ನೇತ್ರತ್ವದಲ್ಲಿ ಸ್ಥಾಪನೆಗೊಂಡ ಅಲ್ ಮದೀನ… ಮತ ಲೌಕಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜ ಮುಖಿ ಸೇವೆಯಲ್ಲಿ ಸಮುದಾಯಕ್ಕೆ ಅರ್ಪಿಸಿದ ಸಾಧನೆಯನ್ನು ಮತ್ತು ಮುಂದಿನ ಬಹುಮುಖ ಯೋಜನೆಗಳನ್ನು ಸವಿಸ್ತರವಾಗಿ ವಿವರಿಸಿದರು.
ಅಲ್ ಮದೀನ ಮಂಜನಾಡಿ ಆರ್ಗನೈಸರ್ ಅಬೂಬಕ್ಕರ್ ಮುಸ್ಲಿಯಾರ್ ಮತ್ತು ಅಹ್ಮದ್ ಸಅದಿ ಕಾಸರಗೋಡು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಲಯ ಸಮಿತಿ ನೇತಾರರಾದ ಇಸ್ಮಾಯಿಲ್ ಪೊಯ್ಯಲ್ KCF ರಾಷ್ಟ್ರೀಯ ಸಮಿತಿ ಸದಸ್ಯರಾದ ಅಸ್ರು ಬಜಪೆ ಮತ್ತು ಇನ್ನಿತರ ನೇತಾರರು ಭಾಗವಹಿಸಿದ್ದರು.
ಕೊನೆಯಲ್ಲಿ ಕಾರ್ಯದರ್ಶಿ ಇಸ್ಹಾಕ್ ಫಜೀರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ