ರಿಯಾದ್: ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿ ದೀರ ಕಮಿಟಿ ರಿಯಾದ್ ವತಿಯಿಂದ ಮಾಸಿಕ ಸ್ವಲಾತ್ ಹಾಗೂ ಸನ್ಮಾನ ಕಾರ್ಯಕ್ರಮ ರಿಯಾದ್ ಬತ್ತದಲ್ಲಿರುವ ಲಂಹ ಆಡಿಟೋರಿಯಂನಲ್ಲಿ ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ನಡೆಯಿತು.

ಅಲ್ ಮದೀನ ಸೌದಿ ರಾಷ್ಟ್ರೀಯ ಕಮಿಟಿ ಜೊತೆ ಕಾರ್ಯದರ್ಶಿ ಮುಸ್ತಫ ಲತೀಫಿ ಕಲ್ಕಟ್ಟ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಲ್ ಮದೀನ ದೀರ ಕಮೀಟಿ ಅಧ್ಯಕ್ಷರಾದ ರಿಯಾಜ್ ದೇರಳಕಟ್ಟೆ ಅಧ್ಯಕ್ಷತೆ ವಹಿಸಿದ್ದರು.


ಅಬ್ದುಲ್ ಖಾದರ್ ಸಖಾಫಿ ಉಸ್ತಾದ್ ದುವಾ ನೇತೃತ್ವ ವಹಿಸಿ ಮಾತನಾಡಿದರು. ಬಳಿಕ ಉಸ್ತಾದ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ಸಿದ್ದೀಕ್ ಸಖಾಫಿ ಪೆರ್ವಾಯಿ ಮಾತನಾಡಿದರು.
ಅಲ್ ಮದೀನ ಸೌದಿ ರಾಷ್ಟ್ರೀಯ ಕೋಶಾಧಿಕಾರಿ ಇಬ್ರಾಹಿಂ ದೀರ ಮಂಜನಾಡಿ, ಆರ್ಗಾನೈಸರ್ ಅಬೂಬಕ್ಕರ್ ಉಸ್ತಾದ್, ಕೆಪಿ ಅಬ್ದುಲ್ಲ ಹಾಜಿ ಮಂಜನಾಡಿ, ಬಾವ ಹಾಜಿ ತಟ್ಲ
ಮೂಸ ಹಾಜಿ ಉಪ್ಪಳ ಮತ್ತಿತರರು ಉಪಸ್ಥಿತರಿದ್ದರು. ದೀರ ಯುನಿಟ್ ಕಾರ್ಯದರ್ಶಿ ನಾಸರ್ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ