ರಿಯಾದ್: ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿ ದೀರ ಕಮಿಟಿ ರಿಯಾದ್ ವತಿಯಿಂದ ಮಾಸಿಕ ಸ್ವಲಾತ್ ಹಾಗೂ ಸನ್ಮಾನ ಕಾರ್ಯಕ್ರಮ ರಿಯಾದ್ ಬತ್ತದಲ್ಲಿರುವ ಲಂಹ ಆಡಿಟೋರಿಯಂನಲ್ಲಿ ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ನಡೆಯಿತು.

ಅಲ್ ಮದೀನ ಸೌದಿ ರಾಷ್ಟ್ರೀಯ ಕಮಿಟಿ ಜೊತೆ ಕಾರ್ಯದರ್ಶಿ ಮುಸ್ತಫ ಲತೀಫಿ ಕಲ್ಕಟ್ಟ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಲ್ ಮದೀನ ದೀರ ಕಮೀಟಿ ಅಧ್ಯಕ್ಷರಾದ ರಿಯಾಜ್ ದೇರಳಕಟ್ಟೆ ಅಧ್ಯಕ್ಷತೆ ವಹಿಸಿದ್ದರು.


ಅಬ್ದುಲ್ ಖಾದರ್ ಸಖಾಫಿ ಉಸ್ತಾದ್ ದುವಾ ನೇತೃತ್ವ ವಹಿಸಿ ಮಾತನಾಡಿದರು. ಬಳಿಕ ಉಸ್ತಾದ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ಸಿದ್ದೀಕ್ ಸಖಾಫಿ ಪೆರ್ವಾಯಿ ಮಾತನಾಡಿದರು.
ಅಲ್ ಮದೀನ ಸೌದಿ ರಾಷ್ಟ್ರೀಯ ಕೋಶಾಧಿಕಾರಿ ಇಬ್ರಾಹಿಂ ದೀರ ಮಂಜನಾಡಿ, ಆರ್ಗಾನೈಸರ್ ಅಬೂಬಕ್ಕರ್ ಉಸ್ತಾದ್, ಕೆಪಿ ಅಬ್ದುಲ್ಲ ಹಾಜಿ ಮಂಜನಾಡಿ, ಬಾವ ಹಾಜಿ ತಟ್ಲ
ಮೂಸ ಹಾಜಿ ಉಪ್ಪಳ ಮತ್ತಿತರರು ಉಪಸ್ಥಿತರಿದ್ದರು. ದೀರ ಯುನಿಟ್ ಕಾರ್ಯದರ್ಶಿ ನಾಸರ್ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ