ಉಡುಪಿ :”ವ್ಯರ್ಥವಾಗದಿರಲಿ ಯೌವನ” ಎಂಬ ಧ್ಯೇಯ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಪೇಡರೇಶನ್ ಇದರ 23/24 ರ ಸಾಲಿನ ಸದಸ್ಯತನದ ಮಾಹಿತಿ ಕಾರ್ಯಗಾರವು ಉಡುಪಿ ಡಿವಿಷನ್ ವತಿಯಿಂದ ದಿನಾಂಕ 30.12.22 ರಂದು ಡಿವಿಷನ್ ಕಛೇರಿ ಅಂಬಾಗಿಲು, ಇಲ್ಲಿ ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಹಿಲ್ ಮಾಸ್ಟರ್ ಮಂಗಳೂರು ಇವರು ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು. ಡಿವಿಷನ್ ಅಧ್ಯಕ್ಷರಾದ ಇಬ್ರಾಹಿಂ ಫಾಲಿಲಿ ಮಣಿಪುರ ಇವರ ಅಧ್ಯಕ್ಷತೆಯಲ್ಲಿ, ದುವಾ ಗೈದರು. ಡಿವಿಷನ್ ಮಾಜಿ ಅಧ್ಯಕ್ಷರಾದ ಸೈಯ್ಯೆದ್ ಯೂಸುಫ್ ನವಾಝ್ ತಂಙಲ್ ಹೂಡೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಡಿವಿಷನ್ ಕೋಶಾಧಿಕಾರಿ ಇಬ್ರಾಹಿಂ ರಂಗನಕೆರೆ, ಜಿಲ್ಲಾ ನಾಯಕರಾದ ನಝೀರ್ ಸಾಸ್ತಾನ, ಡಿವಿಷನ್ ಸಿಸಿ ಕನ್ವೀನರ್ ಮಜೀದ್ ಕಟಪಾಡಿ, ಹೆಲ್ಪ್ ಡೆಸ್ಕ್ ಕನ್ವೀನರ್ ಸಿದ್ದೀಕ್ ಸಂತೋಷ್ ನಗರ, ಕ್ಯಾಂಪಸ್ ಕಾರ್ಯದರ್ಶಿ ಫವಾಝ್ ದೊಡ್ಡಣಗುಡ್ಡೆ, ಬಿಲಾಲ್ ಮಲ್ಪೆ, ಡಿವಿಷನ್ ನಾಯಕರಾದ ಶಂಶುದ್ದೀನ್ ಆರ್.ಕೆ, ಸೈಪ್ ಆಲಿ , ಇಮ್ತಿಯಾಝ್ ಹೊನ್ನಾಳ,ಅಲ್ತಾಫ್, ಕಯ್ಯೂಮ್ ಮಲ್ಪೆ, ಇಮ್ತಿಯಾಝ್ ಸಂತೋಷ್ ನಗರ, ಮುತ್ತಲಿಬ್, ಸುಲೈಮಾನ್ ಆರ್.ಕೆ, ಮಣಿಪಾಲ ಸೆಕ್ಟರ್ ಅಧ್ಯಕ್ಷ ನವಾಝ್ ಉಡುಪಿ, ಅನ್ಸಾರ್, ಹಾಗೂ ಇನ್ನಿತರ ಸೆಕ್ಟರ್, ಶಾಖಾ ನಾಯಕರುಗಳು ಉಪಸ್ಥಿತಿ ಇದ್ದರು. ಡಿವಿಷನ್ ಪ್ರಧಾನ ಕಾರ್ಯದರ್ಶಿ ಶಿಹಾಬ್ ರಂಗನಕೆರೆ ಸ್ವಾಗತಿಸಿದರು. ನಾಸೀರ್ ಬಿಕೆ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ