ಕುವೈಟ್ ಸಿಟಿ: ದಕ್ಷಿಣ ಕನ್ನಡ ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷರಾಗಿ, ನಂಡೊ ಪೆಂಙಳ್ ಅಭಿಯಾನದ ಸ್ಥಾಪಕಧ್ಯಕ್ಷರಾಗಿ ಹಲವಾರು ಬಡಕುಟುಂಬದ ಹೆಣ್ಣು ಮಕ್ಕಳ ಜೀವನಕ್ಕೆ ಆಸರೆಯಾಗಿ ಹಾಗೂ ಹಲವಾರು ಧಾರ್ಮಿಕ ಸಾಮಾಜಿಕ ರಂಗದಲ್ಲಿ ಗುರುತಿಸಿಕೊಂಡಿದ್ದ, ಉಲಮಾ ಪಂಡಿತರ ಪ್ರೀತಿ ಪಾತ್ರರಾದ ಶಾಂತ ಸ್ವಭಾವದ ನಗು ಮುಖದ ವ್ಯಕಿತ್ವ ನೌಶಾದ್ ಹಾಜಿ ಸುರಲ್ಪಾಡಿ ಅವರು ಅಲ್ಲಾಹುವಿನ ಅನುಲಂಘನೀಯ ಕರೆಗೆ ಓ ಗೊಟ್ಟು ಇಹಲೋಕ ತ್ಯಜಿಸಿರುವುದು ಸಮುದಾಯಕ್ಕೆ ತುಂಬಲಾರದ ನಷ್ಟ.
ಇವರ ವಿಯೋಗಕ್ಕೆ ಕೆಸಿಎಫ್ ಕುವೈಟ್ ಸಂತಾಪ ಸೂಚಿಸಿದೆ. ಇವರ ಸಮಾಜಮುಖಿ ಕಾರ್ಯಗಳು ಸಮಾಜಕ್ಕೂ ಸಮುದಾಯಕ್ಕೂ ಮಾದರಿಯಾಗಲಿ, ಕುಟುಂಬದವರಿಗೆ ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿ ಅಲ್ಲಾಹನು ನೀಡಲಿ ಆಮೀನ್
ಎಂದು KCF ಕುವೈಟ್ ನಾಯಕರು ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ