ಕುವೈಟ್ ಸಿಟಿ: ದಕ್ಷಿಣ ಕನ್ನಡ ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷರಾಗಿ, ನಂಡೊ ಪೆಂಙಳ್ ಅಭಿಯಾನದ ಸ್ಥಾಪಕಧ್ಯಕ್ಷರಾಗಿ ಹಲವಾರು ಬಡಕುಟುಂಬದ ಹೆಣ್ಣು ಮಕ್ಕಳ ಜೀವನಕ್ಕೆ ಆಸರೆಯಾಗಿ ಹಾಗೂ ಹಲವಾರು ಧಾರ್ಮಿಕ ಸಾಮಾಜಿಕ ರಂಗದಲ್ಲಿ ಗುರುತಿಸಿಕೊಂಡಿದ್ದ, ಉಲಮಾ ಪಂಡಿತರ ಪ್ರೀತಿ ಪಾತ್ರರಾದ ಶಾಂತ ಸ್ವಭಾವದ ನಗು ಮುಖದ ವ್ಯಕಿತ್ವ ನೌಶಾದ್ ಹಾಜಿ ಸುರಲ್ಪಾಡಿ ಅವರು ಅಲ್ಲಾಹುವಿನ ಅನುಲಂಘನೀಯ ಕರೆಗೆ ಓ ಗೊಟ್ಟು ಇಹಲೋಕ ತ್ಯಜಿಸಿರುವುದು ಸಮುದಾಯಕ್ಕೆ ತುಂಬಲಾರದ ನಷ್ಟ.
ಇವರ ವಿಯೋಗಕ್ಕೆ ಕೆಸಿಎಫ್ ಕುವೈಟ್ ಸಂತಾಪ ಸೂಚಿಸಿದೆ. ಇವರ ಸಮಾಜಮುಖಿ ಕಾರ್ಯಗಳು ಸಮಾಜಕ್ಕೂ ಸಮುದಾಯಕ್ಕೂ ಮಾದರಿಯಾಗಲಿ, ಕುಟುಂಬದವರಿಗೆ ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿ ಅಲ್ಲಾಹನು ನೀಡಲಿ ಆಮೀನ್
ಎಂದು KCF ಕುವೈಟ್ ನಾಯಕರು ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ