ಬೆಂಗಳೂರು, ಜನವರಿ 5; ಕರ್ನಾಟಕ ಮುಸ್ಲಿಂ ಜಮಾಅತಿನ ಸದಸ್ಯತ್ವ ಅಭಿಯಾನವು ಜನವರಿ ಒಂದರಿಂದ ರಾಜ್ಯದಾದ್ಯಂತ ಆರಂಭಗೊಂಡಿದ್ದು,ಮುಫ್ತಿ ಏ ಕರ್ನಾಟಕ ಮುಫ್ತಿ ಅನ್ವರ್ ಅಲಿ ಸಾಹೇಬ್, ಕರ್ನಾಟಕ ವಕ್ಫ್ ಬೋರ್ಡ್ ಛೇರ್ಮನ್ ಮೌಲಾನಾ ಶಾಫೀ ಸಾದಿ ಬೆಂಗಳೂರು ಸದಸ್ಯತ್ವವನ್ನು ಪಡೆದರು.

ಖಾಸಗಿ ನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಸ್ಯತ್ವ ಅಭಿಯಾನದ ಭಾಗವಾದರು.
ಈ ಸಂದರ್ಭದಲ್ಲಿ ಮೌಲಾನಾ ಖಾಝಿ ಝುಲ್ಫಿಕಾರ್ ನೂರಿ, ಮರ್ಕಝೇ-ಏ-ಅಹ್ಲುಸ್ಸುನ್ನ ಹಝ್ರತ್ ಜಾಮಿಯ ಬಿಲಾಲ್ ಛೇರ್ಮೇನ್ ಜನಾಬ್ ಅಮೀರ್ ಜಾನ್ ಸಾಹೇಬ್, ಬಾಗಲಕೋಟ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಮೆಹಬೂಬ್ ಸರ್ಕವಾಶ್, ಹಾವೇರಿ ಜಿಲ್ಲಾ ವಕಫ್ ಸಮಿತಿ ಅಧ್ಯಕ್ಷ ನಾಸಿರ್ ಪಠಾನ್,ರಾಜ್ಯ ದರ್ವೇಶ್ ಸಮಿತಿ ಕಾರ್ಯದರ್ಶಿ ಸುಲ್ತಾನ್ ಬಾಬ,ಮೌಲಾನಾ ಹುಸೈನ್ ಮಿಸ್ಬಾಹಿ,ಮುಂತಾದ ನಾಯಕರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ