ನವದೆಹಲಿ: ದೇಶದಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು ಗುರುವಾದ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಗಣರಾಜ್ಯೋತ್ಸವದ ಶುಭಾಶಯಗಳು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಣರಾಜ್ಯೋತ್ಸವ ಆಚರಿಸುತ್ತಿರುವುದು ಈ ಬಾರಿಯ ವಿಶೇಷವಾಗಿದೆ. ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾವು ಒಗ್ಗಟ್ಟಿನಿಂದ ಮುನ್ನಡೆಯಲು ಬಯಸುತ್ತೇವೆ. ಎಲ್ಲಾ ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ