ಮಸ್ಕತ್: ಪವಿತ್ರ ಉಮ್ರಾ ಯಾತ್ರೆ ಮುಗಿಸಿ ಊರಿಗೆ ಹಿಂದಿರುಗುವ ವೇಳೆ ಕನ್ಯಾನ ಸಂಕದ ಬಳಿ ಹನೀಫ್ ಅವರ ತಾಯಿ ನೆಬೀಸ ಎಂಬವರು ಮೃತಪಟ್ಟ ಘಟನೆ ಕಳೆದ ಗುರುವಾರ ನಡೆದಿದೆ.
ಮದೀನದಿಂದ ಊರಿಗೆ ಹಿಂತಿರುಗುವ ವೇಳೆ ಮುಂಬೈಗೆ ತೆರಳುವ ವಿಮಾನವು ನಬೀಸ ಅವರ ಅನಾರೋಗ್ಯದ ಕಾರಣ ತುರ್ತಾಗಿ ಮಸ್ಕತ್ತಿನಲ್ಲಿ ಲ್ಯಾಂಡ್ ಮಾಡಲಾಯಿತು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾದರೂ, ಅವರು ಇಹಲೋಕ ತ್ಯಜಿಸಿದ್ದರು.
ಆಸ್ಪತ್ರೆಯಲ್ಲಿ ಬೇಕಾದ ಎಲ್ಲಾ ಕಾರ್ಯಗಳ ನೇತೃತ್ವವನ್ನು KCF ಒಮಾನಿನ ಸಾಂತ್ವನ ವಿಭಾಗವು ವಹಿಸಿತು. ನಂತರ ಅವರನ್ನು ಊರಿಗೆ ಕಳಿಸಲು ಬೇಕಾದ ಎಲ್ಲಾ ದಾಖಲೆಗಳನ್ನು ಸರಿಮಾಡಿಸಿ ಕಳೆದ ದಿನ KCF ಒಮಾನಿನ ನಾಯಕರು ಅವರ ಮೃತದೇಹವನ್ನು ಊರಿಗೆ ಕಳುಹಿಸಿದರು.
ಅವರ ಪಾರತ್ರಿಕ ವಿಜಯಕ್ಕಾಗಿ ಪ್ರತಿಯೊಬ್ಬರೂ ಪ್ರಾರ್ಥಿಸಬೇಕಾಗಿಯೂ, ಅವರ ಹೆಸರಿನಲ್ಲಿ ತಹ್ಲೀಲ್ ಹಾಗೂ ಖುರ್ ಆನ್ ಓದಿ ಹದಿಯ ಮಾಡಬೇಕಾಗಿಯೂ ಆ ತಾಯಿಯ ಮೇಲೆ ಮಯ್ಯತ್ತ್ ನಮಾಝಿ ನಿರ್ವಹಿಸಬೇಕಾಗಿಯೂ KCF ಒಮಾನ್ ತನ್ನ ಪ್ರಕಟನೆಯಲ್ಲಿ ವಿನಂತಿಸಿಕೊಂಡಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ