ತಲಕ್ಕಿ: ಕೆಎಂಜೆ, ಎಸ್.ವೈ.ಎಸ್, ಹಾಗೂ ಎಸ್.ಎಸ್.ಎಫ್ ಬೊಳ್ಮಾರ್ ಯುನಿಟ್ ವತಿಯಿಂದ ತಾಜುಲ್ ಉಲಮಾ ಸೌಧ ಉದ್ಘಾಟನೆ ಹಾಗೂ ಸುನ್ನಿ ಸಮ್ಮೇಳನ ಫೆ.7 ಮಂಗಳವಾರ ನಡೆಯಿತು.ದ.ಕ.ಜಿಲ್ಲಾ ಸಂಯುಕ್ತ ಖಾಝಿ ಖುರ್ರತುಸ್ಸಾದಾತ್ ಸಯ್ಯಿದ್ ಕೂರತ್ ತಂಙಳ್ ನೂತನ ತಾಜುಲ್ಉಲಮಾ ಸೌಧವನ್ನು ಉದ್ಘಾಟಿಸಿದರು.


ಸಯ್ಯಿದ್ ಪಾತೂರು ತಂಙಳ್ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಮಾರೋಪ ಸಮಾರಂಭದ ಅಂಗವಾಗಿ ಅಂತರಾಷ್ಟ್ರೀಯ ವಾಗ್ಮಿ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಉಸ್ತಾದರು ಧಾರ್ಮಿಕ ಪ್ರವಚನ ನಡೆಸಿದರು.
ಬೊಳ್ಮಾರ್ ಉಸ್ತಾದ್ ಅವರನ್ನು ಸಯ್ಯಿದ್ ಕೂರತ್ ತಂಙಳ್ ಹಾಗೂ ತಲಕ್ಕಿ ತಂಙಳ್ ಅವರು ಶಾಲು ಹೊದಿಸಿ ಸನ್ಮಾನಿಸಿದರು.


ಮುಹಮ್ಮದ್ ಮಿಸ್ಬಾಹಿ ಬೊಳ್ಮಾರ್, ಹಾಗೂ ಇಕ್ಬಾಲ್ ಫಾಳಿಲಿ ಹೆಚ್ಕಲ್ ಪ್ರವಚನ ನಡೆಸಿದರು.
ಸಯ್ಯದ್ ತಲಕ್ಕಿ ತಂಙಳ್ ಅವರು
ಮೂರು ದಿನಗಳ ಕಾಲದ ಸಮ್ಮೇಳನದ ನೇತೃತ್ವ ವಹಿಸಿದ್ದರು. ಸಯ್ಯದ್ ಶಹೀರ್ ತಂಙಳ್ ಪೋಸೋಟ್ ಅವರು ಧ್ವಜಾರೋಹಣ ನಡೆಸಿದ್ದರು.



ಸಯ್ಯಿದ್ ಮದಕ ತಂಙಳ್, ವಾಲೆ ಮುಂಡೊವ್ ಉಸ್ತಾದ್ , ಅಲ್ ಮದೀನಾ ಮಂಜನಾಡಿ ಜನರಲ್ ಮೆನೇಜರ್ ಖಾದರ್ ಸಖಾಫಿ, ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ, ಮುಹಮ್ಮದ್ ಅಲಿ ಸಖಾಫಿ ದಾರುಲ್ ಅಶ್ಹರಿಯ, ಮೂಸಲ್ ಮದನಿ ತಲಕ್ಕಿ, ಬಾಳೆಪುಣೆ ಉಸ್ತಾದ್, ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಮಕ್ಕತುಲ್ ಮುಕರ್ರಮಃ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ
ತಪ್ಪು ಮುನ್ನೆಚ್ಚರಿಕೆ ಸಂದೇಶ- ತಾಂತ್ರಿಕ ದೋಷಕ್ಕೆ ವಿಷಾದ ವ್ಯಕ್ತಪಡಿಸಿದ ಯುಎಇ
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ