ತಲಕ್ಕಿ: ಕೆಎಂಜೆ, ಎಸ್.ವೈ.ಎಸ್, ಹಾಗೂ ಎಸ್.ಎಸ್.ಎಫ್ ಬೊಳ್ಮಾರ್ ಯುನಿಟ್ ವತಿಯಿಂದ ತಾಜುಲ್ ಉಲಮಾ ಸೌಧ ಉದ್ಘಾಟನೆ ಹಾಗೂ ಸುನ್ನಿ ಸಮ್ಮೇಳನ ಫೆ.7 ಮಂಗಳವಾರ ನಡೆಯಿತು.ದ.ಕ.ಜಿಲ್ಲಾ ಸಂಯುಕ್ತ ಖಾಝಿ ಖುರ್ರತುಸ್ಸಾದಾತ್ ಸಯ್ಯಿದ್ ಕೂರತ್ ತಂಙಳ್ ನೂತನ ತಾಜುಲ್ಉಲಮಾ ಸೌಧವನ್ನು ಉದ್ಘಾಟಿಸಿದರು.


ಸಯ್ಯಿದ್ ಪಾತೂರು ತಂಙಳ್ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಮಾರೋಪ ಸಮಾರಂಭದ ಅಂಗವಾಗಿ ಅಂತರಾಷ್ಟ್ರೀಯ ವಾಗ್ಮಿ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಉಸ್ತಾದರು ಧಾರ್ಮಿಕ ಪ್ರವಚನ ನಡೆಸಿದರು.
ಬೊಳ್ಮಾರ್ ಉಸ್ತಾದ್ ಅವರನ್ನು ಸಯ್ಯಿದ್ ಕೂರತ್ ತಂಙಳ್ ಹಾಗೂ ತಲಕ್ಕಿ ತಂಙಳ್ ಅವರು ಶಾಲು ಹೊದಿಸಿ ಸನ್ಮಾನಿಸಿದರು.


ಮುಹಮ್ಮದ್ ಮಿಸ್ಬಾಹಿ ಬೊಳ್ಮಾರ್, ಹಾಗೂ ಇಕ್ಬಾಲ್ ಫಾಳಿಲಿ ಹೆಚ್ಕಲ್ ಪ್ರವಚನ ನಡೆಸಿದರು.
ಸಯ್ಯದ್ ತಲಕ್ಕಿ ತಂಙಳ್ ಅವರು
ಮೂರು ದಿನಗಳ ಕಾಲದ ಸಮ್ಮೇಳನದ ನೇತೃತ್ವ ವಹಿಸಿದ್ದರು. ಸಯ್ಯದ್ ಶಹೀರ್ ತಂಙಳ್ ಪೋಸೋಟ್ ಅವರು ಧ್ವಜಾರೋಹಣ ನಡೆಸಿದ್ದರು.



ಸಯ್ಯಿದ್ ಮದಕ ತಂಙಳ್, ವಾಲೆ ಮುಂಡೊವ್ ಉಸ್ತಾದ್ , ಅಲ್ ಮದೀನಾ ಮಂಜನಾಡಿ ಜನರಲ್ ಮೆನೇಜರ್ ಖಾದರ್ ಸಖಾಫಿ, ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ, ಮುಹಮ್ಮದ್ ಅಲಿ ಸಖಾಫಿ ದಾರುಲ್ ಅಶ್ಹರಿಯ, ಮೂಸಲ್ ಮದನಿ ತಲಕ್ಕಿ, ಬಾಳೆಪುಣೆ ಉಸ್ತಾದ್, ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ