ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುರತ್ಕಲ್ ಫಾಝಿಲ್ ಪ್ರಕರಣದಲ್ಲಿ ಪೊಲೀಸರು ಆರೋಪಿಗಳ ಪೈಕಿ ಓರ್ವ ವ್ಯಕ್ತಿಗೆ ತಕ್ಷಣ ಜಾಮೀನು ಲಭ್ಯವಾಗುವ ರೀತಿಯಲ್ಲಿ ಪ್ರಕರಣವನ್ನು ಸಡಿಲ ಗೊಳಿಸಲಾಗಿದೆ.
ಇದರ ಪರಿಣಾಮವಾಗಿ, ಆರೋಪಿಯು ಇಂದು ಮುಖ್ಯವಾಗಿ ಇತರರಿಗೆ ಹಣಕಾಸಿನ ಬೇಡಿಕೆಗೆ ಬೆದರಿಕೆ ಒಡ್ಡಿದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹತ್ಯಾ ಪ್ರಕರಣದಲ್ಲಿ ಪೊಲೀಸರ ಸಡಿಲಿಕೆ ನಿಲುವು ಮತ್ತು ಅಸಮರ್ಪಕ ತನಿಖೆಯೇ ಇಂತಹ ಬೆಳಲಣಿಗೆಗೆ ಕಾರಣ.
ಬಿಡುಗಡೆಗೊಂಡ ಆರೋಪಿತರ ಜಾಮೀನುಗಳನ್ನು ರದ್ದುಗೊಳಿಸಿ ತಕ್ಷಣ ಪ್ರಕರಣವನ್ನು ಉನ್ನತ ತನಿಖಾ ತಂಡಕ್ಕೆ ಪ್ರಕರಣವನ್ನು ಸಮರ್ಪಕಗೊಳಿಸಲು ಸರ್ಕಾರ ನಿರ್ದೇಶಿಸಬೇಕಿದೆ ಮತ್ತು ಹತ್ಯಾ ತಂಡಕ್ಕೆ ಹಣಕಾಸಿನ ಭರವಸೆ ನೀಡಿದ ಬಗ್ಗೆ ತನಿಖೆ ನಡೆಸಿ, ಹಣ ಕಾಸು ಒದಗಿಸುವ ಮೂಲವನ್ನು ಮತ್ತು ವ್ಯಕ್ತಿಗಳನ್ನು ಕೂಡಾ ಈ ಪ್ರಕರಣದಲ್ಲಿ ಬಂಧಿಸಬೇಕಾಗಿದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್(ಮಾಜಿ ಮೇಯರ್) ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ