ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುರತ್ಕಲ್ ಫಾಝಿಲ್ ಪ್ರಕರಣದಲ್ಲಿ ಪೊಲೀಸರು ಆರೋಪಿಗಳ ಪೈಕಿ ಓರ್ವ ವ್ಯಕ್ತಿಗೆ ತಕ್ಷಣ ಜಾಮೀನು ಲಭ್ಯವಾಗುವ ರೀತಿಯಲ್ಲಿ ಪ್ರಕರಣವನ್ನು ಸಡಿಲ ಗೊಳಿಸಲಾಗಿದೆ.
ಇದರ ಪರಿಣಾಮವಾಗಿ, ಆರೋಪಿಯು ಇಂದು ಮುಖ್ಯವಾಗಿ ಇತರರಿಗೆ ಹಣಕಾಸಿನ ಬೇಡಿಕೆಗೆ ಬೆದರಿಕೆ ಒಡ್ಡಿದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹತ್ಯಾ ಪ್ರಕರಣದಲ್ಲಿ ಪೊಲೀಸರ ಸಡಿಲಿಕೆ ನಿಲುವು ಮತ್ತು ಅಸಮರ್ಪಕ ತನಿಖೆಯೇ ಇಂತಹ ಬೆಳಲಣಿಗೆಗೆ ಕಾರಣ.
ಬಿಡುಗಡೆಗೊಂಡ ಆರೋಪಿತರ ಜಾಮೀನುಗಳನ್ನು ರದ್ದುಗೊಳಿಸಿ ತಕ್ಷಣ ಪ್ರಕರಣವನ್ನು ಉನ್ನತ ತನಿಖಾ ತಂಡಕ್ಕೆ ಪ್ರಕರಣವನ್ನು ಸಮರ್ಪಕಗೊಳಿಸಲು ಸರ್ಕಾರ ನಿರ್ದೇಶಿಸಬೇಕಿದೆ ಮತ್ತು ಹತ್ಯಾ ತಂಡಕ್ಕೆ ಹಣಕಾಸಿನ ಭರವಸೆ ನೀಡಿದ ಬಗ್ಗೆ ತನಿಖೆ ನಡೆಸಿ, ಹಣ ಕಾಸು ಒದಗಿಸುವ ಮೂಲವನ್ನು ಮತ್ತು ವ್ಯಕ್ತಿಗಳನ್ನು ಕೂಡಾ ಈ ಪ್ರಕರಣದಲ್ಲಿ ಬಂಧಿಸಬೇಕಾಗಿದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್(ಮಾಜಿ ಮೇಯರ್) ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ