ಮಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿ ವಿರುದ್ದ ನಿಂದಾನಾತ್ಮಕವಾಗಿ ನಕಲಿ ಫೇಸ್ಬುಕ್ ಖಾತೆ ಹಾಗೂ ವಾಟ್ಸಾಪ್ ಮೂಲಕ ಅಪಪ್ರಚಾರದಲ್ಲಿ ತೊಡಿಗಿಸಿಕೊಂಡವರ ವಿರುದ್ಧ ಗುಲ್ಬರ್ಗ ಮೂಲದ ಸಾಮಾಜಿಕ ಕಾರ್ಯಕರ್ತ ಎಸ್ ಎಮ್ ಹಬೀಬುದ್ದೀನ್ ಸರ್ಮತ್ ಎಂಬುವವರು ಸೈಬರ್ ಪೋಲೀಸ್ ಇಲಾಖೆಯಲ್ಲಿ ಕೇಸ್ ದಾಖಲು ಮಾಡಿದ್ದಾರೆ.
ವಕ್ಫ್ ಇಲಾಖೆಯು ಕರ್ನಾಟಕದ ಇತಿಹಾಸದಲ್ಲೇ ಭ್ರಷ್ಟಾಚಾರ ಮುಕ್ತವಾಗಿ ,ಅತೀ ಹೆಚ್ಚು ಪ್ರಗತಿಯನ್ನು ಸಾಧಿಸಿದ್ದನ್ನು ಅರಗಿಸಿಕೊಳ್ಳಲಾಗದ ದುರುಳರು ಅಪಪ್ರಚಾರದಲ್ಲಿ ತೊಡಗಿಸಿಕೊಂಡಿರುದಾಗಿ. ಹಬೀಬುದ್ದೀನ್ ಸಮರ್ತ್ ಪತ್ರಿಕಾ ಹೇಳಿಕೆಯನ್ನು ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)