ಪುತ್ತೂರು: ಕರ್ನಾಟಕ ಭಾವೈಕ್ಯತಾ ಪರಿಷತ್ ನೂತನ ಅಧ್ಯಕ್ಷರಾಗಿ ಖ್ಯಾತ ವಾಗ್ಮಿ ಕೆ.ಎಂ.ಇಖ್ಬಾಲ್ ಬಾಳಿಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸಾಹಿತಿ ಹೆಚ್.ಭೀಮರಾವ್ ವಾಷ್ಠರ್ ಕೋಡಿಹಾಳ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರುಗಳಾಗಿ ಎ.ಅಬೂಬಕರ್ ಅನಿಲಕಟ್ಟೆ,ವಿಟ್ಲ, ನವೀನ್ ಪಿರೇರ ಸುರತ್ಕಲ್,
ಸಂಚಾಲಕರಾಗಿ ಕೆ.ಎ.ಅಬ್ದುಲ್ ಅಝೀಝ್ ಪುಣಚ, ಕೋಶಾಧಿಕಾರಿಯಾಗಿ ಇಖ್ಬಾಲ್ ಕೋಲ್ಪೆ, ಸಹಕಾರ್ಯದರ್ಶಿಗಳಾಗಿ ಸಮ್ಯಕ್ತ್ ಜೈನ್ ಕಡಬ, ಸಂಘಟನಾ ಕಾರ್ಯದರ್ಶಿಯಾಗಿ ದಿಲೀಪ್ ವೇದಿಕ್ ಕಡಬ, ಸಂಘಟನಾ ಸಹ ಕಾರ್ಯದರ್ಶಿಯಾಗಿ ವಿಜಯದಾಸ್ ನವಲಿ ರಾಯಚೂರು ನೇಮಕಗೊಂಡರು.
ನಿರ್ದೇಶಕರುಗಳಾಗಿ ಪೆರುಮಾಳ್ ಲಕ್ಷಣ ಐವರ್ನಾಡು,ಯು.ಪಿ.ಬಶೀರ್ ಬೆಳ್ಳಾರೆ, ಸಲಹೆಗಾರರಾಗಿ ಎಸ್.ಬಿ.ಮುಹಮ್ಮದ್ ದಾರಿಮಿ ಉಪ್ಪಿನಂಗಡಿ, ಮುಹಮ್ಮದ್ ಹಾಜಿ ಪರಪ್ಪು,
ಹರೀಶ್ ಸುಲಾಯ ಒಡ್ಡಂಬೆಟ್ಟು,
ಮುಹಮ್ಮದ್ ಹಾಜಿ ಕುಕ್ಕುವಳ್ಳಿ,
ಡಿ.ಐ.ಅಬೂಬಕರ್ ಕೈರಂಗಳ,
ಎ.ಬಿ.ಮೊಹಿದೀನ್ ಕಳಂಜ,
ಡಾ!ಹೆಚ್.ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಆಯ್ಕೆಯಾದರು.


















ಇನ್ನಷ್ಟು ಸುದ್ದಿಗಳು
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ