ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಪಡೀಲ್ ಬ್ರಾಂಚ್ ಇದರ ವಾರ್ಷಿಕ ಮಹಾಸಭೆಯು ಫೆ.14 ರಂದು ಉಮರ್ ಪಡೀಲ್ ನಿವಾಸದಲ್ಲಿ S Y S ಬ್ರಾಂಚ್ ಅಧ್ಯಕ್ಷ ಬಹು ಆದಂ ಹಾಜಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಹು K H ಅಬ್ದುಲ್ಲಾ ಮುಸ್ಲಿಯಾರ್ ದುಆ ನೆರವೇಸಿದರು. ಅಬ್ಬಾಸ್ ಹಾರಾಡಿ ಸ್ವಾಗತಿಸಿದರು ವರದಿ ಮತ್ತು ಲೆಕ್ಕಪತ್ರವನ್ನು ಫಾರುಕ್ ಪಡೀಲ್ ಮಂಡಿಸಿದರು. ಚುನಾವಣೆ ವೀಕ್ಷಕರಾಗಿ ಆಗಮಿಸಿದ ಜಿಲ್ಲಾ ಕಾರ್ಯದರ್ಶಿ ಸ್ವಾಲಿಹ್ ಮುರ K M J ಸಮಿತಿಯ ಅಯ್ಕೆ ಪ್ರಕ್ರಿಯೆಗೆ ನಾಯಕತ್ವ ನೀಡಿದರು.
K M J ಪಡೀಲ್ ಬ್ರಾಂಚ್
ನೂತನವಾಗಿ ಅಸ್ಥಿತ್ವಕ್ಕೆ ಬಂದ K M J ಅಧ್ಯಕ್ಷರಾಗಿ. ಆದಂ ಹಾಜಿ ಪಡೀಲ್, ಉಪಾಧ್ಯಕ್ಷರಾಗಿ. ಕುಂಞಹ್ಮದ್ ಹಾಜಿ, ಸುಲೈಮಾನ್ ಜಿಂಧಗಿ,
ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮ್ಯಾನೇಜರ್, ಜೊತೆ ಕಾರ್ಯದರ್ಶಿಯಾಗಿ
ಕಮರುದ್ದೀನ್ ಹಾಗು ಸಾಹುಲ್ ಹಮೀದ್.
ಕೋಶಾಧಿಕಾರಿಯಾಗಿ, ಫಾರೂಕ್ ಸುಪಾರಿ ಪಡೀಲ್.
ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಇತರ 10 ಮಂದಿ ಸದಸ್ಯರನ್ನು ಅಯ್ಕೆ ಮಾಡಲಾಯ್ತು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?