ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಪಡೀಲ್ ಬ್ರಾಂಚ್ ಇದರ ವಾರ್ಷಿಕ ಮಹಾಸಭೆಯು ಫೆ.14 ರಂದು ಉಮರ್ ಪಡೀಲ್ ನಿವಾಸದಲ್ಲಿ S Y S ಬ್ರಾಂಚ್ ಅಧ್ಯಕ್ಷ ಬಹು ಆದಂ ಹಾಜಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಹು K H ಅಬ್ದುಲ್ಲಾ ಮುಸ್ಲಿಯಾರ್ ದುಆ ನೆರವೇಸಿದರು. ಅಬ್ಬಾಸ್ ಹಾರಾಡಿ ಸ್ವಾಗತಿಸಿದರು ವರದಿ ಮತ್ತು ಲೆಕ್ಕಪತ್ರವನ್ನು ಫಾರುಕ್ ಪಡೀಲ್ ಮಂಡಿಸಿದರು. ಚುನಾವಣೆ ವೀಕ್ಷಕರಾಗಿ ಆಗಮಿಸಿದ ಜಿಲ್ಲಾ ಕಾರ್ಯದರ್ಶಿ ಸ್ವಾಲಿಹ್ ಮುರ K M J ಸಮಿತಿಯ ಅಯ್ಕೆ ಪ್ರಕ್ರಿಯೆಗೆ ನಾಯಕತ್ವ ನೀಡಿದರು.
K M J ಪಡೀಲ್ ಬ್ರಾಂಚ್
ನೂತನವಾಗಿ ಅಸ್ಥಿತ್ವಕ್ಕೆ ಬಂದ K M J ಅಧ್ಯಕ್ಷರಾಗಿ. ಆದಂ ಹಾಜಿ ಪಡೀಲ್, ಉಪಾಧ್ಯಕ್ಷರಾಗಿ. ಕುಂಞಹ್ಮದ್ ಹಾಜಿ, ಸುಲೈಮಾನ್ ಜಿಂಧಗಿ,
ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮ್ಯಾನೇಜರ್, ಜೊತೆ ಕಾರ್ಯದರ್ಶಿಯಾಗಿ
ಕಮರುದ್ದೀನ್ ಹಾಗು ಸಾಹುಲ್ ಹಮೀದ್.
ಕೋಶಾಧಿಕಾರಿಯಾಗಿ, ಫಾರೂಕ್ ಸುಪಾರಿ ಪಡೀಲ್.
ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಇತರ 10 ಮಂದಿ ಸದಸ್ಯರನ್ನು ಅಯ್ಕೆ ಮಾಡಲಾಯ್ತು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ