ಕರ್ನಾಟಕ ಮುಸ್ಲಿಂ ಜಮಾಅತ್ ಇದರ ಮಂಗಳಪೇಟೆ ಯುನಿಟ್ನ ನೂತನ ಸಮಿತಿ ರೂಪೀಕರಣ ಸಭೆಯು ಇತ್ತೀಚಿಗೆ ಮಂಗಳಪೇಟೆ SSF ಕಛೇರಿಯಲ್ಲಿ ನಡೆಯಿತು. ನೂತನ ಸಮಿತಿಯನ್ನು ಈ ಕೆಳಗಿನಂತೆ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಅಬ್ದುಲ್ ಹಮೀದ್,ಉಪಾಧ್ಯಕ್ಷರಾಗಿ ಸೇಕುಞಿ,ಮುಹಮ್ಮದ್, ಪ್ರಧಾನ ಕಾರ್ಯದರ್ಶಿ ಯಾಗಿ ಅಬ್ದುಲ್ ರಹ್ಮಾನ್, ಜೊತೆಕಾರ್ಯದರ್ಶಿಯಾಗಿ MU ಮೊಯಿದಿನಬ್ಬ, ಮುಹಮ್ಮದ್ ಮುಸ್ತಫಾ, ಕೋಶಾಧಿಕಾರಿ ಯಾಗಿ ಮೊಯಿದಿನಬ್ಬ.ಮುಸ್ಲಿಂ ಜಮಾಅತ್ನ ಉದ್ದೇಶ ಮತ್ತು ಗುರಿಯನ್ನು ಪಕ್ರುದ್ದೀನ್ ಬಾವರು ವಿವರಿಸಿದರು. ಸಭೆಯಲ್ಲಿ SYS ಸೆಂಟರ್ ಸಮೀತಿಯ ಇಸ್ಮಾಯಿಲ್, ಹನೀಫ್, ಬಾವಾಕ ಹಾಗೂ ಮಂಗಳಪೇಟೆ SYS ನಾಯಕರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ