ದೋಹಾ,ಫೆ18 : ಕರ್ನಾಟಕ ಕಲ್ಚರಲ್ ಫೌಂಡೇಶನ್(ಕೆ.ಸಿ.ಎಫ್) ಖತರ್ ಘಟಕ ಇದರ ವತಿಯಿಂದ ಕೆ.ಸಿ.ಎಫ್ ಫೌಂಡೇಶನ್ ಡೇ ಇದರ ಪ್ರಯುಕ್ತ ಇಲ್ಲಿನ ಪ್ರಖ್ಯಾತ ಹಾಮದ್ ಆಸ್ಪತ್ರೆಯಲ್ಲಿ ಫೆ.17 ರಂದು ರಕ್ತದಾನ ಶಿಬಿರ ನಡೆಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಇಂಡಿಯನ್ ಕಲ್ಚರಲ್ ಸೆಂಟರ್ (ICC) ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು,ರಕ್ತದಾನದಿಂದ ಕೆ.ಸಿ.ಎಫ್ ಜೀವ ತುಂಬುತ್ತಿದೆ.ನೊಂದ ಅನಿವಾಸಿಗಳ ಪಾಲಿಗೆ ಆಶ್ರಿತವಾಗಿ ಕಾರ್ಯಾಚರಿಸುತ್ತಿರುವ ಕೆ.ಸಿ.ಎಫ್ ಕಾರ್ಯವೈಖರಿಗಳು ಶ್ಲಾಘನೀಯವೆಂದು ಅಭಿಪ್ರಾಯಪಟ್ಚರು.
ಕಾರ್ಯಕ್ರಮದಲ್ಲಿ 100ಕ್ಕಿಂತಲೂ ಮಿಕ್ಕ ಕಾರ್ಯಕರ್ತರು ಸ್ವಯಂಪ್ರೇರಿತ ರಕ್ತದಾನಮಾಡಿ ಮಾದರಿಯಾದರು.
ಕಾರ್ಯಕ್ರಮದಲ್ಲಿ INC ನಾಯಕ ಹಾಫಿಳ್ ಉಮರುಲ್ ಫಾರೂಕ್ ಸಖಾಫಿ ಎಮ್ಮೆಮ್ಮಾಡು, ಕನ್ನಡ ಸಂಘ ಖತರ್ ನಾಯಕ ರಮೇಶ ಮುಂತಾದವರು ಉಪಸ್ಥಿತರಿದ್ದರು.
ಕೆ.ಸಿ.ಎಫ್ ಖತರ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಹನೀಫ್ ಪಾತೂರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕೆ.ಸಿ.ಎಫ್ ಖತರ್ ಪ್ರ.ಕಾರ್ಯದರ್ಶಿ ಫಾರೂಕ್ ಕೃಷ್ಣಾಪುರ ಸ್ವಾಗತಿಸಿ ಮಅ್ ರೂಫ್ ಸುಲ್ತಾನಿ ವಂದಿಸಿದರು.






















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ