ಮಂಗಳೂರು: ಈ ಹಿಂದೆ ಮುಸ್ಲಿಮ್ ವಿವಾಹಿತ ಜೋಡಿಗಳು ವಕ್ಫ್ ಕಚೇರಿಯಿಂದ ಅಪೇಕ್ಷಿಸಲಾಗುತಿದ್ದ ವಿವಾಹ ನೋಂದಣಿ ಪ್ರಮಾಣ ಪತ್ರ ವಿತರಣೆಯನ್ನು ದ.ಕ.ಜಿಲ್ಲಾ ವಕ್ಫ್ ಕಚೇರಿಯು ಪುನರಾರಂಭಗೊಳಿಸಿದೆ ಎಂದು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಾದ ನಾಸಿರ್ ಲಕ್ಕಿಸ್ಟಾರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಉತ್ತರಕರ್ನಾಟಕದ ಮೌಲ್ವಿ ಒಬ್ಬರು ವಿವಾಹ ನೋಂದಣಿ ಪ್ರಮಾಣ ಪತ್ರ ವಿತರಣೆಯ ವ್ಯಾಪ್ತಿ ವಕ್ಫ್ ಇಲಾಖೆಗೆ ಇಲ್ಲ ಎಂಬುದಾಗಿ ಕರ್ನಾಟಕ ಉಚ್ಚನ್ಯಾಯಾಲಯವನ್ನು ಸಂಪರ್ಕಿಸಿ ತಡೆಯಾಜ್ಞೆ ಪಡೆದಿದ್ದರು. ಇದರಿಂದಾಗಿ, ಕರಾವಳಿ ಜಿಲ್ಲೆಗಳಲ್ಲಿನ ಮಧ್ಯಪ್ರಾಚ್ಯ ದೇಶಕ್ಕೆ ಭೇಟಿ ನೀಡುವ ಅಸಂಖ್ಯಾತ ವಿವಾಹಿತ ಕುಟುಂಬಕ್ಕೆ ವಕ್ಫ್ ಪ್ರಮಾಣ ಪತ್ರದ ಅಲಭ್ಯತೆಯಿಂದಾಗಿ ಸಮಸ್ಯೆ ಸೃಷ್ಟಿಯಾಗಿತ್ತು.
ಪ್ರಸ್ತುತ, ವಿವಾಹ ನೋಂದಣಿ ಪ್ರಮಾಣ ಪತ್ರ ನೀಡುವ ಪ್ರಕ್ರಿಯೆಗೆ ಇರುವ ಅಡೆತಡೆ ನಿವಾರಣೆಯಾಗಿದ್ದು, ವಕ್ಫ್ ಕಚೇರಿ ವತಿಯಿಂದ ವಿವಾಹ ನೋಂದಣಿ ಪ್ರಮಾಣ ಪತ್ರ ನೀಡುವುದನ್ನು ಪುನರ್ ಆರಂಭ ಗೊಳಿಸಲಾಗಿದೆ ಎಂದು ಸಲಹಾ ಸಮಿತಿ ಅಧ್ಯಕ್ಷರು,ಸಲಹಾ ಸಮಿತಿ ಸಭೆಯ ನಂತರ ಹೇಳಿಕೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ