ಬೆಂಗಳೂರು : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಜಯನಗರ ಡಿವಿಷನ್ ಇದರ ವಾರ್ಷೀಕ ಮಹಾಸಭೆಯು ಶೇವೆರಿ ಶೀಶಲ್ ಹೋಟೆಲ್ ಮಡಿವಾಳ ದಲ್ಲಿ ಡಿವಿಷನ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಉಮೈದಿ ಉಸ್ತಾದರ ಅಧ್ಯಕ್ಷತೆಯಲ್ಲಿ ಜರಗಿತು.

Sys ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪಯೋಟ ಉದ್ಘಾಟನೆಯನ್ನು ನೆರವೇರಿಸಿದರು.
ಡಿವಿಷನ್ ಪ್ರಧಾನ ಕಾರ್ಯದರ್ಶಿ ಸಂಶುದ್ದೀನ್ ರವರು ವಾರ್ಷಿಕ ವರದಿಯನ್ನೂ, ಹನೀಫ್ ಸ ಅದಿ Qd & Cc ವರದಿಯನ್ನು, ವಾಜಿದ್ ಅಂಜದಿ ರೈಂಬೋ ವರದಿಯನ್ನೂ, ಅಝ್ಅರ್ ಕ್ಯಾಂಪಸ್ ವರದಿಯನ್ನು,ಅಬ್ದುಲ್ ರವೂಫ್ ಮೀಡಿಯಾ ಮತ್ತು ಪಬ್ಲಿಕೇಶನ್ ವರದಿ ವಾಚಿಸಿದರು. ಲೆಕ್ಕಪತ್ರ ವನ್ನು ಕೋಶಾಧಿಕಾರಿ ಮುಸ್ತಾಕ್ ಅಹ್ಮದ್ ರವರು ಮಂಡಿಸಿದರು.

ನಿರೀಕ್ಷಕರಾಗಿ ಆಗಮಿಸಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಬೀಬ್ ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆಗೆ ನೇತೃತ್ವ ನೀಡಿದರು.

ನೂತನ ಸಮಿತಿಯ ಅಧ್ಯಕ್ಷರಾಗಿ ವಾಜಿದ್ ಅಂಜದಿ ಉಸ್ತಾದ್ ಪ್ರಧಾನ ಕಾರ್ಯದರ್ಶಿ ಯಾಗಿ ಮುಸ್ತಾಕ್ ಅಹ್ಮದ್ ಕೋಶಾಧಿಕಾರಿಯಾಗಿ ಅಝ್ಅರ್ ,ದವಾ ಕಾರ್ಯದರ್ಶಿಯಾಗಿ ಸಲೀಂ ನಹೀಮಿ, ಕ್ಯಾಂಪಸ್ ಮತ್ತು ವಿಸ್ಡಂ ಕಾರ್ಯದರ್ಶಿ ಯಾಗಿ ಜುನೈದ್ ಮುಸ್ಲಿಯಾರ್, QD ಕಾರ್ಯದರ್ಶಿಯಾಗಿ ಪೈಝಲ್ ರಹ್ಮಾನ್ , ರೈನ್ಬೋ ಕಾರ್ಯದರ್ಶಿಯಾಗಿ ಮುಹಮ್ಮದ್ ಅಹ್ಸನಿ,GD ಕಾರ್ಯದರ್ಶಿಯಾಗಿ ಅಬ್ದುಲ್ ರವೂಫ್, ಮೀಡಿಯಾ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಸಿದ್ದೀಕ್.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ