ನೆಲ್ಯಾಡಿ;ಫೆ 26: ಪವಿತ್ರ ಉಮ್ರಾ ನಿರ್ವಹಿಸಲು ಹಾಗೂ ಮದೀನಾ ಝಿಯಾರ ಮಕ್ಕಾ ಹೊರಟಿರುವ ನೆಲ್ಯಾಡಿಯ ಹಿರಿಯ ವ್ಯಕ್ತಿಗಳಾದ ಶಾಂತಿಬೆಟ್ಟು ನಿವಾಸಿ ಯೂಸುಫ್ ಹಾಗೂ ಧರ್ಮಪತ್ನಿ ಆಝ್ರಮ್ಮ ರವರಿಗೆ ನೆಲ್ಯಾಡಿಯ ಎನ್.ಕೆ ಕೋಟೇಜ್ ನಲ್ಲಿ ಶಾಲು ಹೊದಿಸಿ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎನ್. ಕೆ ಇಸ್ಮಾಯಿಲ್, ಬಹು ಉಸ್ಮಾನ್ ಸಖಾಫಿ, ಮೂಸ ಸಅದಿ, ಉಮ್ಮರ್ ಲತೀಫ್ ಉಸ್ತಾದ್ , ಅಬ್ಬುಲ್ ಖಾದರ್ ಝುಹಿರಿ ಉಸ್ತಾದ್, ಪಿಲ್ಯ ಫ್ಯಾಷನ್ ಮಾಲಕರಾದ ಫಾರೂಕ್ ಎನ್.ಕೆ, ನೆಲ್ಯಾಡಿ ಎಸ್.ಎಸ್.ಎಫ್ ಕೋಶಾಧಿಕಾರಿ ಮುನೀರ್ ಎನ್.ಕೆ ಮೊದಲಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ