ನೆಲ್ಯಾಡಿ;ಫೆ 26: ಪವಿತ್ರ ಉಮ್ರಾ ನಿರ್ವಹಿಸಲು ಹಾಗೂ ಮದೀನಾ ಝಿಯಾರ ಮಕ್ಕಾ ಹೊರಟಿರುವ ನೆಲ್ಯಾಡಿಯ ಹಿರಿಯ ವ್ಯಕ್ತಿಗಳಾದ ಶಾಂತಿಬೆಟ್ಟು ನಿವಾಸಿ ಯೂಸುಫ್ ಹಾಗೂ ಧರ್ಮಪತ್ನಿ ಆಝ್ರಮ್ಮ ರವರಿಗೆ ನೆಲ್ಯಾಡಿಯ ಎನ್.ಕೆ ಕೋಟೇಜ್ ನಲ್ಲಿ ಶಾಲು ಹೊದಿಸಿ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎನ್. ಕೆ ಇಸ್ಮಾಯಿಲ್, ಬಹು ಉಸ್ಮಾನ್ ಸಖಾಫಿ, ಮೂಸ ಸಅದಿ, ಉಮ್ಮರ್ ಲತೀಫ್ ಉಸ್ತಾದ್ , ಅಬ್ಬುಲ್ ಖಾದರ್ ಝುಹಿರಿ ಉಸ್ತಾದ್, ಪಿಲ್ಯ ಫ್ಯಾಷನ್ ಮಾಲಕರಾದ ಫಾರೂಕ್ ಎನ್.ಕೆ, ನೆಲ್ಯಾಡಿ ಎಸ್.ಎಸ್.ಎಫ್ ಕೋಶಾಧಿಕಾರಿ ಮುನೀರ್ ಎನ್.ಕೆ ಮೊದಲಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ