ಮುಹ್ಯಿದ್ದೀನ್ ಜುಮಾ ಮಸ್ಜಿದ್ ಮಂಗಳಪೇಟೆ ಇದರ ವಾರ್ಷಿಕ ಮಹಾಸಭೆಯೂ ಇತ್ತೀಚಿಗೆ ಮುಹ್ಯಿದ್ದೀನ್ ಮದ್ರಸದಲ್ಲಿ ನಡೆಯಿತು. ಸಭೆಗೆ ನಿರ್ಗಮನ ಅಧ್ಯಕ್ಷರಾದ ಹಾಜಿ ಎಂ ಎ ಹಸನಬ್ಬ ನವರು ಸ್ವಾಗತ ಮಾಡಿದರು. ಸ್ಥಳೀಯ ಖತೀಬ್ ಅಡ್ವಕೇಟ್ ಶಫೀಖ್ ಸಖಾಫಿ ಯವರು ಸಭೆಯನ್ನು ಉದ್ಘಾಟಿಸಿದರು.
ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝಾಖ್ ರವರು ವಾರ್ಷಿಕ ಲೆಕ್ಕ ಪತ್ರ ಮಂಡನೆ ಮಾಡಿದರು. ಬಳಿಕ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಉಪಾಧ್ಯಕ್ಷರಾಗಿ ಅಶ್ರಫ್, ಮುಖ್ತಾರ್, ಪ್ರಧಾನ ಕಾರ್ಯದರ್ಶಿ ಯಾಗಿ ಶರಫ್ರಾಝ್ ನವಾಝ್, ಜೊತೆ ಕಾರ್ಯದರ್ಶಿ ಯಾಗಿ ಅಬ್ದುಲ್ ರಹ್ಮಾನ್, ಎಂ ಹೆಚ್ ಹಸನ್ ಝುಹ್ರಿ, ಲೆಕ್ಕ ಪರಿಶೋಧಕರಾಗಿ ಸೇಕುಞಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಉಮರುಲ್ ಫಾರುಖ್ ಕೋಟೆಪುರ,ಮಯ್ಯದ್ದಿ, ಅಝರುದ್ದೀನ್,ಮುಹಮ್ಮದ್ ಇಕ್ಬಾಲ್, ಕಲಂದರ್, ಆದಿಲ್ ಮಅ್ರೂಫ್, ನಿಸಾರ್ ಅಹ್ಮದ್,ಅಬ್ದುಲ್ ಜಲೀಲ್ ರವರನ್ನು ಆಯ್ಕೆ ಗೊಳಿಸಲಾಯಿತು.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ