ಮುಹ್ಯಿದ್ದೀನ್ ಜುಮಾ ಮಸ್ಜಿದ್ ಮಂಗಳಪೇಟೆ ಇದರ ವಾರ್ಷಿಕ ಮಹಾಸಭೆಯೂ ಇತ್ತೀಚಿಗೆ ಮುಹ್ಯಿದ್ದೀನ್ ಮದ್ರಸದಲ್ಲಿ ನಡೆಯಿತು. ಸಭೆಗೆ ನಿರ್ಗಮನ ಅಧ್ಯಕ್ಷರಾದ ಹಾಜಿ ಎಂ ಎ ಹಸನಬ್ಬ ನವರು ಸ್ವಾಗತ ಮಾಡಿದರು. ಸ್ಥಳೀಯ ಖತೀಬ್ ಅಡ್ವಕೇಟ್ ಶಫೀಖ್ ಸಖಾಫಿ ಯವರು ಸಭೆಯನ್ನು ಉದ್ಘಾಟಿಸಿದರು.
ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝಾಖ್ ರವರು ವಾರ್ಷಿಕ ಲೆಕ್ಕ ಪತ್ರ ಮಂಡನೆ ಮಾಡಿದರು. ಬಳಿಕ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಉಪಾಧ್ಯಕ್ಷರಾಗಿ ಅಶ್ರಫ್, ಮುಖ್ತಾರ್, ಪ್ರಧಾನ ಕಾರ್ಯದರ್ಶಿ ಯಾಗಿ ಶರಫ್ರಾಝ್ ನವಾಝ್, ಜೊತೆ ಕಾರ್ಯದರ್ಶಿ ಯಾಗಿ ಅಬ್ದುಲ್ ರಹ್ಮಾನ್, ಎಂ ಹೆಚ್ ಹಸನ್ ಝುಹ್ರಿ, ಲೆಕ್ಕ ಪರಿಶೋಧಕರಾಗಿ ಸೇಕುಞಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಉಮರುಲ್ ಫಾರುಖ್ ಕೋಟೆಪುರ,ಮಯ್ಯದ್ದಿ, ಅಝರುದ್ದೀನ್,ಮುಹಮ್ಮದ್ ಇಕ್ಬಾಲ್, ಕಲಂದರ್, ಆದಿಲ್ ಮಅ್ರೂಫ್, ನಿಸಾರ್ ಅಹ್ಮದ್,ಅಬ್ದುಲ್ ಜಲೀಲ್ ರವರನ್ನು ಆಯ್ಕೆ ಗೊಳಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ