ದೇರಳಕಟ್ಟೆ; ಸುನ್ನೀ ಯುವಜನ ಸಂಘ (SYS) ಇದರ ದೇರಳಕಟ್ಟೆ ಝೋನ್ ರೂಪೀಕರಣ ಸಭೆಯು ಇಸ್ಮಾಈಲ್ ಸಅದಿ ಉರುಮಣೆ ರವರ ಅಧ್ಯಕ್ಷತೆಯಲ್ಲಿ ತಿಬ್ಲೆಪದವು ರಹ್ಮಾನಿಯಾ ಮದರಸದಲ್ಲಿ ನಡೆಯಿತು. ಎಸ್ವೈಎಸ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಸಾಂತ್ವನ ಕಾರ್ಯದರ್ಶಿ ಇಸ್ಹಾಕ್ ಝುಹ್ರಿ ಸಭೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಶ್ರಫ್ ಕಿನಾರ, ಕೆ.ಇ.ಸಾಲೆತ್ತೂರ್ ರಝ್ವಿ ಹಾಜರಿದ್ದರು.
ಸಭೆಯಲ್ಲಿ ದೇರಳಕಟ್ಟೆ ಝೋನ್ ರೂಪೀಕರಿಸಿ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.
ಅಧ್ಯಕ್ಷರಾಗಿ ತೌಸೀಫ್ ಸಅದಿ ಹರೇಕಳ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಸಾಲಿಹ್ ರೆಂಜಾಡಿ, ಕೋಶಾಧಿಕಾರಿಯಾಗಿ ಉಸ್ಮಾನ್ ಝುಹ್ರಿ ಕಿನ್ಯ, ಉಪಾಧ್ಯಕ್ಷರಾಗಿ ಹನೀಫ್ ಕಾಮಿಲ್ ಸಖಾಫಿ ನಾಟೆಕಲ್, ದಅ್ವಾ ಕಾರ್ಯದರ್ಶಿಯಾಗಿ ಹೈದರ್ ಹಿಮಮಿ ಮಲಾರ್, ಸಂಘಟನಾ ಕಾರ್ಯದರ್ಶಿಯಾಗಿ ಮುಸ್ತಫಾ ಸಅದಿ ಹರೇಕಳ, ಸೋಶಿಯಲ್ ಕಾರ್ಯದರ್ಶಿಯಾಗಿ ಉಸ್ಮಾನ್ ಫಜೀರ್, ಇಸಾಬಾ ಕಾರ್ಯದರ್ಶಿಯಾಗಿ ಅಬ್ದುಲ್ ಹಮೀದ್ ಕಿನ್ಯ, ಸಾಂತ್ವನ ಕಾರ್ಯದರ್ಶಿಯಾಗಿ ಹನೀಫ್ ಬದ್ಯಾರ್ ರವರು ಆರಿಸಲಾಯಿತು.
ಮೆಹ್ಬೂಬ್ ಸಖಾಫಿ ಕಿನ್ಯ ಸ್ವಾಗತಿಸಿ, ತೌಸೀಫ್ ಸಅದಿ ಹರೇಕಳ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ