ದೇರಳಕಟ್ಟೆ; ಸುನ್ನೀ ಯುವಜನ ಸಂಘ (SYS) ಇದರ ದೇರಳಕಟ್ಟೆ ಝೋನ್ ರೂಪೀಕರಣ ಸಭೆಯು ಇಸ್ಮಾಈಲ್ ಸಅದಿ ಉರುಮಣೆ ರವರ ಅಧ್ಯಕ್ಷತೆಯಲ್ಲಿ ತಿಬ್ಲೆಪದವು ರಹ್ಮಾನಿಯಾ ಮದರಸದಲ್ಲಿ ನಡೆಯಿತು. ಎಸ್ವೈಎಸ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಸಾಂತ್ವನ ಕಾರ್ಯದರ್ಶಿ ಇಸ್ಹಾಕ್ ಝುಹ್ರಿ ಸಭೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಶ್ರಫ್ ಕಿನಾರ, ಕೆ.ಇ.ಸಾಲೆತ್ತೂರ್ ರಝ್ವಿ ಹಾಜರಿದ್ದರು.
ಸಭೆಯಲ್ಲಿ ದೇರಳಕಟ್ಟೆ ಝೋನ್ ರೂಪೀಕರಿಸಿ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.
ಅಧ್ಯಕ್ಷರಾಗಿ ತೌಸೀಫ್ ಸಅದಿ ಹರೇಕಳ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಸಾಲಿಹ್ ರೆಂಜಾಡಿ, ಕೋಶಾಧಿಕಾರಿಯಾಗಿ ಉಸ್ಮಾನ್ ಝುಹ್ರಿ ಕಿನ್ಯ, ಉಪಾಧ್ಯಕ್ಷರಾಗಿ ಹನೀಫ್ ಕಾಮಿಲ್ ಸಖಾಫಿ ನಾಟೆಕಲ್, ದಅ್ವಾ ಕಾರ್ಯದರ್ಶಿಯಾಗಿ ಹೈದರ್ ಹಿಮಮಿ ಮಲಾರ್, ಸಂಘಟನಾ ಕಾರ್ಯದರ್ಶಿಯಾಗಿ ಮುಸ್ತಫಾ ಸಅದಿ ಹರೇಕಳ, ಸೋಶಿಯಲ್ ಕಾರ್ಯದರ್ಶಿಯಾಗಿ ಉಸ್ಮಾನ್ ಫಜೀರ್, ಇಸಾಬಾ ಕಾರ್ಯದರ್ಶಿಯಾಗಿ ಅಬ್ದುಲ್ ಹಮೀದ್ ಕಿನ್ಯ, ಸಾಂತ್ವನ ಕಾರ್ಯದರ್ಶಿಯಾಗಿ ಹನೀಫ್ ಬದ್ಯಾರ್ ರವರು ಆರಿಸಲಾಯಿತು.
ಮೆಹ್ಬೂಬ್ ಸಖಾಫಿ ಕಿನ್ಯ ಸ್ವಾಗತಿಸಿ, ತೌಸೀಫ್ ಸಅದಿ ಹರೇಕಳ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ