ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್.ವೈ.ಎಸ್.) ಉಡುಪಿ ಜಿಲ್ಲಾ ಕೌನ್ಸಿಲ್, ಕಟಪಾಡಿ,ಚೊಕ್ಕಾಡಿ ಜಾಮಿಆ ಮಸ್ಜಿದ್ ಸಭಾಂಗದಲ್ಲಿ, ರಾಜ್ಯಾಧ್ಯಕ್ಷ ಡಾ.ಎಮ್ಮೆಸ್ಸೆಂ. ಝೈನೀ ಕಾಮಿಲ್ ಅವರ ನೇತೃತ್ವದಲ್ಲಿ ನಡೆದು ಮುಂದಿನ ಎರಡು ವರ್ಷಗಳ ಪದಾಧಿಕಾರಿಗಳನ್ನು ಆರಿಸಲಾಯಿತು.
ಕೆ.ಎ.ಅಬ್ದುಲ್ ರಹ್ಮಾನ್ ರಝ್ವಿ ಕಲ್ಕಟ್ಟ (ಅಧ್ಯಕ್ಷರು) ಅಡ್ವಕೇಟ್ ಇಲ್ಯಾಸ್ ನಾವುಂದ (ಪ್ರಧಾನ ಕಾರ್ಯದರ್ಶಿ) ಬಶೀರ್ ಉಸ್ತಾದ್ ಮಜೂರು (ಕೋಶಾಧಿಕಾರಿ) ಅಬ್ದುಲ್ಲಾ ಸೂಪರ್ ಸ್ಟಾರ್ ಕಾಪು (ಉಪಾಧ್ಯಕ್ಷರು)
ಕಾರ್ಯದರ್ಶಿಗಳಾಗಿ ಅಬ್ದುಲ್ಲತೀಫ್ ಫಾಳಿಲಿ ನಾವುಂದ (ದಅ್ವಾ ) ಹುಸೈನ್ ಪಡುಕೆರೆ (ಸಂಘಟನೆ)
ಅಬ್ದುಲ್ಲತೀಫ್ ಸಖಾಫಿ ಕೋಡಿ (ಸಾಂತ್ವನ) ಸಲೀಂ ಪಕೀರ್ಣಕಟ್ಟೆ (ಇಸಾಬಾ) ಉಮರ್ ಪುತ್ತಿಗೆ (ಸೋಷಿಯಲ್) ಶರೀಫ್ ಸಅದಿ ಕಿಲ್ಲೂರು,ಬಂಗ್ಳೆಗುಡ್ಡೆ (ಕಲ್ಚರಲ್) ಅಬ್ದುಲ್ ಹಮೀದ್ ಪಡುಬಿದ್ರೆ (ಮೀಡಿಯಾ ಕನ್ವೀನರ್)
ಕಾರ್ಯಕಾರಿ ಸದಸ್ಯರಾಗಿ ಅಡ್ವಕೇಟ್ ಹಂಝತ್ ಹೆಜಮಾಡಿ, ಅಬೂಬಕರ್ ಮುಸ್ಲಿಯಾರ್ ಹೆಜಮಾಡಿ,ಸುಲೈಮಾನ್ ಸಅದಿ ಹೊಸ್ಮಾರ್, ದಾವೂದ್ ಬಂಗ್ಳೆಗುಡ್ಡೆ, ಶಾಬಾನ್ ಹಾಜಿ ಉಡುಪಿ,ಅಬ್ದುಲ್ ರಝಾಖ್ ಮುಸ್ಲಿಯಾರ್ ಗುಂಡ್ಮಿ, ನಈಂ ಕಟಪಾಡಿ, ಇಬ್ರಾಹೀಂ ಮಾಣಿಕೊಳಲು,ಮನ್ಸೂರ್ ಕೋಡಿ,ಸ್ವಾದಿಖ್ ಮಾವಿನಕಟ್ಟೆ,ಸಿದ್ದೀಖ್ ಮಾಸ್ಟರ್ ಹಳವಲ್ಲಿ,ಶಬೀರ್ ಸಖಾಫಿ,ಅಬ್ದುಲ್ ಮಜೀದ್ ಹನೀಫಿ ಬೆಳಪು, ಹನೀಫ್ ಕನ್ನಂಗಾರ್,ಸಯ್ಯದ್ ಎ.ಕೆ.ಪಡುಬಿದ್ರೆ, ಬಶೀರ್ ತೌಫೀಖ್ ನಾವುಂದ,ಮುಸ್ತಫಾ ಬಡಾಕೆರೆ ಅವರನ್ನು ಆರಿಸಲಾಯಿತು.
ನಿಕಟಪೂರ್ವ ಜಿಲ್ಲಾಧ್ಯಕ್ಷ ಅಡ್ವಕೇಟ್ ಹಂಝತ್ ಹೆಜಮಾಡಿ ಅಧ್ಯಕ್ಷತೆ ವಹಿಸಿ ರಾಜ್ಯ ಉಪಾಧ್ಯಕ್ಷ ಸಯ್ಯಿದ್ ಜಾಫರ್ ಸಖಾಫ್ ತಂಙಳ್ ಉಧ್ಘಾಟಿಸಿದರು.
ಅಬ್ದುಲ್ ರಹ್ಮಾನ್ ರಝ್ವಿ ಕಲ್ಕಟ್ಟ ಸ್ವಾಗತಿಸಿ ಅಡ್ವಕೇಟ್ ಇಲ್ಯಾಸ್ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ