ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘದ ಉತ್ತರ ಕನ್ನಡ ಜಿಲ್ಲಾ ಮಹಾಸಭೆಯು ರಾಜ್ಯಾಧ್ಯಕ್ಷ ಡಾ.ಎಮ್ಮೆಸ್ಸೆಂ .ಝೈನೀ ಕಾಮಿಲ್ ಅವರ ನೇತೃತ್ವದಲ್ಲಿ ಅಂಕೋಲದ ಪುರೋಹಿತ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.ನಿಕಟಪೂರ್ವ ಜಿಲ್ಲಾಧ್ಯಕ್ಷ. ಕೆ.ಎಂ.ಶರೀಫ್ ಭಟ್ಕಲ್ ಅವರು ಅಧ್ಯಕ್ಷತೆ ವಹಿಸಿದರು. ಅಂಕೋಲ ಮಸ್ನವೀ ಅಕಾಡೆಮಿಯ ನಿರ್ವಾಹಕ ನಿರ್ದೇಶಕ ಬಿ.ಎ.ಇಬ್ರಾಹಿಂ ಸಖಾಫಿ ಉಧ್ಘಾಟಿಸಿದರು.
ಮುಂದಿನ ಎರಡು ವರ್ಷಗಳ ಅವಧಿಗೆ ಪದಾಧಿಕಾರಿಗಳಾಗಿ ಸೈದಲವಿ ಸಖಾಫಿ ಗಂಗಾವಳಿ (ಅಧ್ಯಕ್ಷರು) ಫಝಲ್ ಶಿರಸಿ (ಪ್ರಧಾನ ಕಾರ್ಯದರ್ಶಿ) ಶರೀಫ್ ಕೆ.ಎಂ.ಭಟ್ಕಲ್ (ಕೋಶಾಧಿಕಾರಿ) ಅಬ್ದುಲ್ ಕರೀಂ ಸಾಲಿಯಾ ಅಂಕೋಲ (ಉಪಾಧ್ಯಕ್ಷರು)
ಕಾರ್ಯದರ್ಶಿಗಳಾಗಿ ಆರಿಫ್ ಸಅದಿ ಗುಲ್ಮಿ (ಸಂಘಟನೆ) ಅಬ್ದುಲ್ ಖಾದರ್ ಮದನಿ ಹೊನ್ನಾವರ (ದಅ್ವಾ) ಅಬ್ದುಲ್ ಹಮೀದ್ ಸಾಗರ್ (ಸೋಷಿಯಲ್) ಜಾಫರ್ ಸಂತೆಗುಳಿ (ಕಲ್ಚರಲ್) ಮನ್ಸೂರ್ ಮಿರ್ಜಾನ್ (ಸಾಂತ್ವನ) ಇಸ್ಮಾಈಲ್ ಗಂಗಾವಳಿ (ಇಸಾಬಾ)
ಹಾಗೂ ಕಾರ್ಯಕಾರಿ ಸದಸ್ಯರಾಗಿ ಡಾ.ಯಹ್ಯಾ ಭಟ್ಕಲ್, ಇಬ್ರಾಹೀಂ ಹೊನ್ನಾವರ,ಉಸ್ಮಾನ್ ಟೊಂಕ, ಅಬ್ದುಲ್ ರಝಾಖ್ ಕರ್ಕಿ, ಹುಸೈನ್ ಬಿಜಾಪುರ, ಅಬ್ದುಲ್ ಹಮೀದ್ ತಗ್ಗರಗೋಡು, ಅಶ್ರಫ್ ಭಟ್ಕಲ್, ಫೈರೋಝ್ ದಾಂಡೇಲಿ, ಶರೀಫ್ ಗುಲ್ಮಿ,ಅನ್ವರ್ ಹೊನ್ನಾವರ,ಮುಸ್ತಫಾ ಸರ್ಪನಕಟ್ಟೆ, ಯಾಸೀನ್ ಮುರ್ಡೇಶ್ವರ ಇವರನ್ನು ಆರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ