ಬಂಟ್ವಾಳ: ಕರ್ನಾಟಕ ರಾಜ್ಯ ಎಸ್ವೈಎಸ್ ನಂದಾವರ ಘಟಕದ ನೂತನ ಅಧ್ಯಕ್ಷರಾಗಿ ಇಸ್ಮಾಈಲ್ ಆಶ್ರಯ ಆಯ್ಕೆಯಾಗಿದ್ದಾರೆ.
ತಾಜುಲ್ ಉಲಮಾ ಕಲ್ಚರಲ್ ಸೆಂಟರ್ ನಲ್ಲಿ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿದ್ದ ಉಸ್ಮಾನ್ ಮಾಲಿಕ್ ರವರು ಮೇಲ್ಘಟಕ; ಪಾಣೆಮಂಗಳೂರು ಸರ್ಕಲ್ ನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದುದರಿಂದ ಈ ಸ್ಥಾನ ತೆರವಾಗಿತ್ತು.
ಶರೀಫ್ ಸಅದಿ ನಂದಾವರ ದುಆ ಮಾಡಿ, ಉಸ್ಮಾನ್ ಮಾಲಿಕ್ ಅಧ್ಯಕ್ಷತೆ ವಹಿಸಿದ್ದರು. ಎ.ಕೆ.ನಂದಾವರ ಉದ್ಘಾಟಿಸಿದರು. ಕೋಶಾಧಿಕಾರಿ ಲೆಕ್ಕಪತ್ರ ಮಂಡಿದರು.
ಪ್ರ.ಕಾರ್ಯದರ್ಶಿ ಅಬ್ದುಲ್ ಹಮೀದ್ ದಾಸರಗುಡ್ಡೆ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ