ಬಂಟ್ವಾಳ: ಕರ್ನಾಟಕ ರಾಜ್ಯ ಎಸ್ವೈಎಸ್ ನಂದಾವರ ಘಟಕದ ನೂತನ ಅಧ್ಯಕ್ಷರಾಗಿ ಇಸ್ಮಾಈಲ್ ಆಶ್ರಯ ಆಯ್ಕೆಯಾಗಿದ್ದಾರೆ.
ತಾಜುಲ್ ಉಲಮಾ ಕಲ್ಚರಲ್ ಸೆಂಟರ್ ನಲ್ಲಿ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿದ್ದ ಉಸ್ಮಾನ್ ಮಾಲಿಕ್ ರವರು ಮೇಲ್ಘಟಕ; ಪಾಣೆಮಂಗಳೂರು ಸರ್ಕಲ್ ನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದುದರಿಂದ ಈ ಸ್ಥಾನ ತೆರವಾಗಿತ್ತು.
ಶರೀಫ್ ಸಅದಿ ನಂದಾವರ ದುಆ ಮಾಡಿ, ಉಸ್ಮಾನ್ ಮಾಲಿಕ್ ಅಧ್ಯಕ್ಷತೆ ವಹಿಸಿದ್ದರು. ಎ.ಕೆ.ನಂದಾವರ ಉದ್ಘಾಟಿಸಿದರು. ಕೋಶಾಧಿಕಾರಿ ಲೆಕ್ಕಪತ್ರ ಮಂಡಿದರು.
ಪ್ರ.ಕಾರ್ಯದರ್ಶಿ ಅಬ್ದುಲ್ ಹಮೀದ್ ದಾಸರಗುಡ್ಡೆ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ