ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್ ವೈ ಎಸ್) ಮೈಸೂರು ಜಿಲ್ಲಾ ಕೌನ್ಸಿಲ್ ಮಸ್ಜಿದ್ ಅಲ್ ನೂರ್ ನ ಸಭಾಂಗಣದಲ್ಲಿ ರಾಜ್ಯ ಸಾಂತ್ವನ ಕಾರ್ಯದರ್ಶಿ ಬಶೀರ್ ಸಹದಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆಯಿತು
ಮುಂದಿನ ಎರಡು ವರ್ಷಗಳಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು
ಅಬ್ದುಲ್ ಅಝೀಝ್ ಮಿಸ್ಬಾಹಿ (ಅಧ್ಯಕ್ಷರು) ಅತ್ತಾವುಲ್ಲಾ ಕಲ್ಕಟ್ಟ (ಪ್ರಧಾನ ಕಾರ್ಯದರ್ಶಿ) ಸತ್ತಾರ್ (ಕೋಶಾಧಿಕಾರಿ) ಮುಹಮ್ಮದ್ ಅಝ್ಹರಿ (ಉಪಾಧ್ಯಕ್ಷರು)
ಕಾರ್ಯದರ್ಶಿಗಳಾಗಿ ಅಬ್ದುಲ್ ಫತ್ತಾಹ್ ಇರ್ಫಾನಿ(ದಅವಾ) ಆರಿಫ್ (ಸಾಂತ್ವನ) ಸಿರಾಜ್ ಸಖಾಫಿ (ಸೋಷಿಯಲ್) ಹುಸೈನ್ (ಕಲ್ಚರಲ್) ಅಬೂಬಕ್ಕರ್ ಸಹದಿ (ಸಂಘಟನೆ) ಅಬ್ದುಲ್ ರಜಾಕ್ (ಇಸಾಬ) ಇವರನ್ನು ಆರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ