ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್ ವೈ ಎಸ್) ಮೈಸೂರು ಜಿಲ್ಲಾ ಕೌನ್ಸಿಲ್ ಮಸ್ಜಿದ್ ಅಲ್ ನೂರ್ ನ ಸಭಾಂಗಣದಲ್ಲಿ ರಾಜ್ಯ ಸಾಂತ್ವನ ಕಾರ್ಯದರ್ಶಿ ಬಶೀರ್ ಸಹದಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆಯಿತು
ಮುಂದಿನ ಎರಡು ವರ್ಷಗಳಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು
ಅಬ್ದುಲ್ ಅಝೀಝ್ ಮಿಸ್ಬಾಹಿ (ಅಧ್ಯಕ್ಷರು) ಅತ್ತಾವುಲ್ಲಾ ಕಲ್ಕಟ್ಟ (ಪ್ರಧಾನ ಕಾರ್ಯದರ್ಶಿ) ಸತ್ತಾರ್ (ಕೋಶಾಧಿಕಾರಿ) ಮುಹಮ್ಮದ್ ಅಝ್ಹರಿ (ಉಪಾಧ್ಯಕ್ಷರು)
ಕಾರ್ಯದರ್ಶಿಗಳಾಗಿ ಅಬ್ದುಲ್ ಫತ್ತಾಹ್ ಇರ್ಫಾನಿ(ದಅವಾ) ಆರಿಫ್ (ಸಾಂತ್ವನ) ಸಿರಾಜ್ ಸಖಾಫಿ (ಸೋಷಿಯಲ್) ಹುಸೈನ್ (ಕಲ್ಚರಲ್) ಅಬೂಬಕ್ಕರ್ ಸಹದಿ (ಸಂಘಟನೆ) ಅಬ್ದುಲ್ ರಜಾಕ್ (ಇಸಾಬ) ಇವರನ್ನು ಆರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ