ಮಾರ್ಚ್ 15: ಉಮ್ರಾ ಯಾತ್ರೆಗೆಂದು ತೆರಳಿದ್ದ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಳಂಬೆ ನಿವಾಸಿ ಹಸನಬ್ಬರವರು ಸೌದಿ ಅರೇಬಿಯಾದ ಬುರೈದ ದಲ್ಲಿ ತನ್ನ ಮಗನ ನಿವಾಸದಲ್ಲಿ ಮಂಗಳವಾರ ಬೆಳಗ್ಗಿನ ಜಾವ ಮರಣ ಹೊಂದಿದ್ದರು.


ಬುರೈದ ಕಿಂಗ್ ಪಹದ್ ಆಸ್ಪತ್ರೆಗೆ ದಾಖಲಿಸಿದರೂ ಅವರು ಜೀವ ಉಳಿಸಲಾಗಲಿಲ್ಲ.ಅಲ್ ಖಸೀಂ ವ್ಯಾಪ್ತಿಯ ಬುರೈದ ಜಾಮಿಅ ಅಲ್ ವಹಾಬ್ ನಲ್ಲಿ ಮಯ್ಯಿತ್ ನಮಾಝಿನ ನಂತರ ಅಲ್ ವಹಾಬ್ ಖಬರ್ ಸ್ಥಾನದಲ್ಲಿ ಬಂದು ಬಳಗ ಹಾಗೂ ಕೆ.ಸಿ.ಎಫ್ ಕಾರ್ಯಕರ್ತರ ಸಹಕಾರದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು
ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ನೇತಾರರಾದ ಅಶ್ರಫ್ ಕಿನ್ಯ ಹಾಗೂ ರಝಾಖ್ ಉಳ್ಳಾಲ ರವರ ಮಾರ್ಗದರ್ಶನದಲ್ಲಿ ಅಲ್ ಖಸೀಂ ಝೋನಿನ ನೇತಾರರಾದ ಅಬ್ದುಲ್ಲ ಅಶ್ರಪ್ ಕೊಯಿಲ, ತಾಜುದ್ದೀನ್ ಕೆಮ್ಮಾರ,ಸಲೀಂ ಉಳ್ಳಾಲ ಯಾಕೂಬ್ ಸಖಾಫಿ ರವರುಗಳ ಸತತ ಪ್ರಯತ್ನದಿಂದ ದಫನ ಕ್ರಿಯೆಗೆ ಬೆಕಾದ ಕಚೇರಿ ಕಡತಗಳು ಹಾಗೂ ದಾಖಲೆ ಪತ್ರಗಳನ್ನು ಸಕಾಲದಲ್ಲಿ ಸರಿಪಡಿಸಿ ಅಂತ್ಯ ಕ್ರಿಯೆಗೆ ಸಹಕರಿಸಿದರು
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ