ಚುನಾವಣೆ ಸಮೀಪಿಸುತ್ತಿದ್ದಂತೆ ಸರ್ಕಾರವು ಮುಸ್ಲಿಂ ಸಮುದಾಯದವರಿಗೆ 4% ಮೀಸಲಾತಿ ರದ್ದು ಗೊಳಿಸಿರುವುದು ಅಪಾಯಕಾರಿ ಬೆಳವಣಿಗೆ ಎಂದು ಚಿಕ್ಕಮಗಳೂರು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾದ ಆಲ್ ಹಾಜ್ ಮೊಹಮ್ಮದ್ ಶಾಹಿದ್ ರಜ್ವಿ ರವರು ವಿರೋಧ ವ್ಯಕ್ತಪಡಿಸಿ ದ್ದಾರೆ.
ಈ ಸಂಬಂಧಿತ ಪ್ರತ್ರಿಕಾ ಹೇಳಿಕೆ ನೀಡಿರುವ ಅಧ್ಯಕ್ಷರು ಈಗಾಗಲೇ ಮುಸ್ಲಿಂ ಸಮುದಾಯದವರು ಶೈಕ್ಷಣಿಕವಾಗಿ ಆರ್ಥಿಕವಾಗಿ ಹಿಂದುಳಿದವರಾಗಿದ್ದು ಇದನ್ನು ಗಮನದಲ್ಲಿ ಇಡದೆ ಈ ನಿರ್ಧಾರಕ್ಕೆ ಬಂದಿರುವುದು ಮುಸ್ಲಿಮರ ಹಕ್ಕುಚ್ಯುತಿಯನ್ನೂ ಕಸಿದುಕೊಳ್ಳಲು ಮುಂದಾಗಿರುವುದು ಉತಮವಾದ ಬೆಳವಣಿಗೆಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ಯವರ ಸಬ್ ಕಾ ಸಾತ್ ಸಬಕ ವಿಕಾಸ್ ಪ್ರಣಾಳಿಕೆಗೆ ಅರ್ಥವಿಲ್ಲದಂತಾಗಿದೆ ತಕ್ಷಣಕ್ಕೆ ಮುಸ್ಲಿಮರ ಹಕ್ಕನ್ನು ಕಿತ್ತುಕೊಳ್ಳುವ ನಿರ್ಧಾರವನ್ನು ಕೈಬಿಡಬೇಕು ರದ್ದತಿಗೆ ಆದೇಶವನ್ನು ವಾಪಸ್ ಪಡೆಯುವ ಮೂಲಕ ಮುಸ್ಲಿಮರ ಭಾವನೆಗಳನ್ನು ಗೌರವಿಸಬೇಕಾಗಿ ಶೈಕ್ಷಣಿಕವಾಗಿ ಔದ್ಯೋಗಿಕವಾಗಿ ಸಾಮಾಜಿಕವಾಗಿ ಆರ್ಥಿಕವಾಗಿ ಬೆಳಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಮಾನತೆಯನ್ನೂ ಕಾಪಾಡಬೇಕಾದ ಅನಿವಾರ್ಯತೆ ಸೃಷ್ಟಿಮಾಡಬೇಕಾಗಿ ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ