ಬೆಂಗಳೂರು: ಮುಸ್ಲಿಮರಿಗೆ ನೀಡಲಾಗಿದ್ದ 2B ಮೀಸಲಾತಿಯನ್ನು ರದ್ದುಪಡಿಸಿರುವ ಸರ್ಕಾರದ ನಿರ್ಧಾರದ ವಿರುದ್ದ ಕಾನೂನು ಹೋರಾಟ ನಡೆಸಲು ಕರ್ನಾಟಕ ಮುಸ್ಲಿಂ ಜಮಾಅತ್ ತೀರ್ಮಾನಿಸಿದೆ.
ಇಂದು ಕಾನೂನು ಪರಿಣತರು ಮತ್ತು ಸಮುದಾಯದ ಮುಖಂಡರೊಂದಿಗೆ ಸರಣಿ ಸಭೆ ನಡೆಸಿದ ಕರ್ನಾಟಕ ಮುಸ್ಲಿಂ ಜಮಾಅತ್ ಈ ಮಹತ್ವದ ತೀರ್ಮಾನ ಕೈ ಗೊಂಡಿದೆ. ರಾಜ್ಯ ಮುಸ್ಲಿಂ ಜಮಾಅತ್ ಕ್ಯಾಬಿನೆಟ್ ಸಭೆಯು ಈ ವಿಷಯಕ್ಕೆ ಅಂಗೀಕಾರ ನೀಡಿದ್ದು ಮುಸ್ಲಿಂ ಜಮಾಅತ್ ರಾಜ್ಯ ಉಪಾಧ್ಯಕ್ಷ ಮೌಲಾನಾ ಶಾಫಿ ಸಅದಿ ನೇತೃತ್ವದಲ್ಲಿ ಈ ಹೋರಾಟ ಚುರುಕುಗೊಳ್ಳಲಿದೆ.
ಮುಸ್ಲಿಂ ಜಮಾಅತ್ ನ ಯುವಜನ ಮತ್ತು ವಿದ್ಯಾರ್ಥಿ ಘಟಕಗಳಾದ ಎಸ್ ವೈ ಎಸ್ ಮತ್ತು ಎಸ್ ಎಸ್ ಎಫ್ ಕೂಡಾ ಈ 2B ಮೀಸಲಾತಿ ರದ್ದತಿ ವಿರುದ್ಧ ವಿವಿಧ ಹೋರಾಟ ಗಳನ್ನು ಸಂಘಟಿಸಲಿದೆ ಎಂದು ಮುಸ್ಲಿಂ ಜಮಾಅತ್ ಅಧ್ಯಕ್ಷ ಮಾಲಾನಾ ಮುಹಮ್ಮದ್ ಪಾಝಿಲ್ ರಝ್ವಿ ಕಾವಲ್ ಕಟ್ಟೆ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನ ಅಬೂ ಸುಫ್ಯಾನ್ ಮದನಿ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ