ದಮ್ಮಾಮ್ : ಕಳೆದ ಹತ್ತು ವರ್ಷಗಳಿಂದ ದಮ್ಮಾಂ 91ರಲ್ಲಿ ಬಕಾಲ ನಡೆಸುತ್ತಿದ್ದ ಕೇರಳ ತಿರುವನಂತಪುರಂ ಸ್ವದೇಶಿ ಮುಹಮ್ಮದ್ ಸಿದ್ದೀಕ್ ಎನ್ನುವ ಸಹೋದರನು ಕೆಲವು ದಿನಗಳ ಮುನ್ನ ಅಸೌಖ್ಯದ ಕಾರಣದಿಂದ ಸೊಂಟದ ಕೆಳಭಾಗವು ಸಂಪೂರ್ಣ ನಿಶ್ಚಲವಾಗಿ ಯಾರ ಸಹಾಯವೂ ಇಲ್ಲದೇ ಎದ್ದೇಳದ ಸ್ಥಿತಿಯಲ್ಲಿದ್ದರು.
ಕಳೆದ ಐದು ವರ್ಷಗಳಿಂದ ಊರಿಗೆ ತೆರಳದೇ ಇದ್ದ ಇವರ ಬಗ್ಗೆ ಕರ್ನಾಟಕ ಕಲ್ಕರಲ್ ಫೌಂಡೇಶನ್ (ಕೆ.ಸಿ.ಎಫ್) ನಾರ್ತ್ ಸೆಕ್ಟರ್ ಕಾರ್ಯಕರ್ತನಾದ ನಾಸಿರ್ ಕುತ್ತಾರ್ ರವರು ಕೆ.ಸಿ.ಎಫ್ ದಮ್ಮಾಂ ಝೋನ್ ಸಾಂತ್ವನ ವಿಭಾಗದ ಅಧ್ಯಕ್ಷರಾದ ಬಾಷಾ ಗಂಗಾವಳಿ ಹಾಗೂ ಕೆ.ಸಿ.ಎಫ್ ನಾಯಕರಾದ ಮುಹಮ್ಮದ್ ಮಲೆಬೆಟ್ಟು ರವರಿಗೆ ವಿಷಯ ತಿಳಿಸಿದಾಗ, ತಕ್ಷಣವೇ ಸ್ಪಂದಿಸಿ ಆ ಸಹೋದರನ ಚಿಕಿತ್ಸೆ ಮತ್ತು ಊರಿಗೆ ಕಳುಹಿಸಲು ಬೇಕಾದ ಎಲ್ಲಾ ದಾಖಲೆಗಳನ್ನು ಸರಿಪಡಿಸಿ 28 ಮಾರ್ಚ್ 2023 ರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಊರಿಗೆ ಕಳುಹಿಸಿಕೊಟ್ಟಿದ್ದಾರೆ. ಜೊತೆಗೆ ICF ನಾಯಕರಾದ ಕೇರಳ ಸ್ವದೇಶಿ ನಾಸಿರ್ ರವರು ಕೂಡಾ ಸಹಕರಿಸಿದ್ದಾರೆ.
ಕೆಸಿಎಫ್ ದಮ್ಮಾಂ ಝೋನ್
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು