ಎಸ್ ವೈ ಎಸ್ ಬೆಂಗಳೂರು ಜಿಲ್ಲಾ ಸಮಿತಿಯ ಅಧೀನದಲ್ಲಿ ಜಿಲ್ಲೆಯ ವಿವಿಧೆಡೆ ಪವಿತ್ರ ರಂಜಾನ್ ಮಾಸದಲ್ಲಿ ಬಡವರಿಗೆ ಆಹಾರ ಕಿಟ್ ವಿತರಿಸುವ ಯೋಜನೆ ಯ ಅಂಗವಾಗಿ ಎಸ್ ವೈಎಸ್ ಜಯನಗರ ಝೋನ್ ವ್ಯಾಪ್ತಿಯ ಎಲ್ಲಾ ಘಟಕಗಳಲ್ಲಿ ಆಹಾರದ ಕಿಟ್ ವಿತರಿಸಲಾಯಿತು.
ಬಿಟಿಎಂ ಲೇಔಟ್,ಅರಿಕರೆ, ಬಿಸ್ಮಿಲ್ಲಾನಗರ, ಯಾರಬ್ಬ್ ನಗರ, ಮಡಿವಾಳ,ಜೆ.ಪಿ.ನಗರ ಯೂನಿಟ್ ಗಳಲ್ಲಿ ಕಿಟ್ ಗಳನ್ನು ಅರ್ಹರಿಗೆ ತಲುಪಿಸಿಕೊಡಲಾಯಿತು. ವಿತರಣಾ ಕಾರ್ಯದಲ್ಲಿ ಎಸ್ವೈಎಸ್, ಎಸ್ಎಸ್ಎಫ್ ಮುಖಂಡರು ಭಾಗವಹಿಸಿದ್ದರು.
ಕಿಟ್ ವ್ಯವಸ್ಥೆ ಮಾಡಲು ಹಾಗೂ ವಿತರಿಸಲು ಸಹಕರಿಸಿದ ಎಲ್ಲರಿಗೂ ಜಯನಗರ ಝೋನ್ ಸಮಿತಿ ವತಿಯಿಂದ ದುಆ ಮಾಡಿ,ಅಭಿನಂದನೆ ಸಲ್ಲಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ