ಎಸ್ ವೈ ಎಸ್ ಬೆಂಗಳೂರು ಜಿಲ್ಲಾ ಸಮಿತಿಯ ಅಧೀನದಲ್ಲಿ ಜಿಲ್ಲೆಯ ವಿವಿಧೆಡೆ ಪವಿತ್ರ ರಂಜಾನ್ ಮಾಸದಲ್ಲಿ ಬಡವರಿಗೆ ಆಹಾರ ಕಿಟ್ ವಿತರಿಸುವ ಯೋಜನೆ ಯ ಅಂಗವಾಗಿ ಎಸ್ ವೈಎಸ್ ಜಯನಗರ ಝೋನ್ ವ್ಯಾಪ್ತಿಯ ಎಲ್ಲಾ ಘಟಕಗಳಲ್ಲಿ ಆಹಾರದ ಕಿಟ್ ವಿತರಿಸಲಾಯಿತು.
ಬಿಟಿಎಂ ಲೇಔಟ್,ಅರಿಕರೆ, ಬಿಸ್ಮಿಲ್ಲಾನಗರ, ಯಾರಬ್ಬ್ ನಗರ, ಮಡಿವಾಳ,ಜೆ.ಪಿ.ನಗರ ಯೂನಿಟ್ ಗಳಲ್ಲಿ ಕಿಟ್ ಗಳನ್ನು ಅರ್ಹರಿಗೆ ತಲುಪಿಸಿಕೊಡಲಾಯಿತು. ವಿತರಣಾ ಕಾರ್ಯದಲ್ಲಿ ಎಸ್ವೈಎಸ್, ಎಸ್ಎಸ್ಎಫ್ ಮುಖಂಡರು ಭಾಗವಹಿಸಿದ್ದರು.
ಕಿಟ್ ವ್ಯವಸ್ಥೆ ಮಾಡಲು ಹಾಗೂ ವಿತರಿಸಲು ಸಹಕರಿಸಿದ ಎಲ್ಲರಿಗೂ ಜಯನಗರ ಝೋನ್ ಸಮಿತಿ ವತಿಯಿಂದ ದುಆ ಮಾಡಿ,ಅಭಿನಂದನೆ ಸಲ್ಲಿಸಲಾಯಿತು.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ