ಸಜಿಪ:ಕರ್ನಾಟಕ ಮುಸ್ಲಿಂ ಜಮಾ ಅತ್ SJM SMA SჄS SSF ಸಜಿಪ ವತಿಯಿಂದ ಇಂದು ಮಗ್ರಿಬ್ ನಮಾಝ್ ಬಳಿಕ ಸುನ್ನೀ ಸೆಂಟರ್ ಕಛೇರಿ ಸಯ್ಯಿದ್ ಮುಶ್ತಾಖುರ್ರಹ್ಮಾನ್ ಚಟ್ಟೆಕ್ಕಲ್ ತಂಙಳ್ ಉದ್ಘಾಟಿಸಲಿದ್ದಾರೆ.
SჄS ಬಂಟ್ವಾಳ ಝೋನ್ ಅಧ್ಯಕ್ಷರಾದ ಮಹ್ ಮೂದ್ ಸಅದಿ ಕುಕ್ಕಾಜೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.SJM ರಾಜ್ಯಧ್ಯಕ್ಷರಾದ ಅಬ್ದುರ್ರಹ್ಮಾನ್ ಮದನಿ ಜೆಪ್ಪು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ ಎಂದು SჄS ಸಜಿಪ ಸರ್ಕಲ್ ಪ್ರ.ಕಾರ್ಯದರ್ಶಿ ಅಕ್ಬರ್ ಅಲಿ ಮದನಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ