ದುಬೈ: ಅಲ್ ಕೂಝ್ ನಲ್ಲಿರುವ ಡೀವ್ವಾಲ್ ಸ್ಕೂಲ್ ಸಭಾಂಗಣದಲ್ಲಿ ನಾಳೆ ದಿನಾಂಕ 21/05/2023 ಬಾನುವಾರ ಬೆಳಗ್ಗೆ 9:00 ಗಂಟೆಗೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಆಯೋಜಿಸುವ 5ನೇ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಬಾಗವಹಿಸಲು ಯುಎಇಗೆ ಆಗಮಿಸಿದ ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾ ಅದ್ಯಕ್ಷರು ಹಾಗೂ ಉಡುಪಿ ಚಿಕ್ಕಮಂಗಳೂರು ಜಿಲ್ಲೆಯ ಸಂಯುಕ್ತ ಖಾಝಿ ಶೈಖುನಾ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ರವರನ್ನು ದುಬೈ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಕೆಸಿಎಫ್ ಯುಎಇ ನಾಯಕರು ಸ್ವಾಗತಿಸಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕೆಸಿಎಫ್ ರಾಷ್ಟ್ರೀಯ ಸಮಿತಿ ಉಪಾದ್ಯಕ್ಷರಾದ ಝೈನುದ್ದೀನ್ ಹಾಜಿ ಬೆಳ್ಳಾರೆ,ಪ್ರಧಾನ ಕಾರ್ಯದರ್ಶಿ ಮೂಸಾ ಹಾಜಿ ಬಸರ,ಕರೀಂ ಮುಸ್ಲಿಯಾರ್ ಶಾರ್ಜ,ಖಲಂದರ್ ಕಬಕ, ಮಜೀದ್ ಮಂಜನಾಡಿ,ಶುಕೂರ್ ಉಳ್ಳಾಲ,ಶರೀಫ್ ಬೈರಿಕಟ್ಟೆ ಸಹಿತ ಇನ್ನಿತರ ಹಲವಾರು ನಾಯಕರು ಉಪಸ್ಥಿತರಿದ್ದರು
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು