ದುಬೈ: ಅಲ್ ಕೂಝ್ ನಲ್ಲಿರುವ ಡೀವ್ವಾಲ್ ಸ್ಕೂಲ್ ಸಭಾಂಗಣದಲ್ಲಿ ನಾಳೆ ದಿನಾಂಕ 21/05/2023 ಬಾನುವಾರ ಬೆಳಗ್ಗೆ 9:00 ಗಂಟೆಗೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಆಯೋಜಿಸುವ 5ನೇ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಬಾಗವಹಿಸಲು ಯುಎಇಗೆ ಆಗಮಿಸಿದ ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾ ಅದ್ಯಕ್ಷರು ಹಾಗೂ ಉಡುಪಿ ಚಿಕ್ಕಮಂಗಳೂರು ಜಿಲ್ಲೆಯ ಸಂಯುಕ್ತ ಖಾಝಿ ಶೈಖುನಾ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ರವರನ್ನು ದುಬೈ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಕೆಸಿಎಫ್ ಯುಎಇ ನಾಯಕರು ಸ್ವಾಗತಿಸಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕೆಸಿಎಫ್ ರಾಷ್ಟ್ರೀಯ ಸಮಿತಿ ಉಪಾದ್ಯಕ್ಷರಾದ ಝೈನುದ್ದೀನ್ ಹಾಜಿ ಬೆಳ್ಳಾರೆ,ಪ್ರಧಾನ ಕಾರ್ಯದರ್ಶಿ ಮೂಸಾ ಹಾಜಿ ಬಸರ,ಕರೀಂ ಮುಸ್ಲಿಯಾರ್ ಶಾರ್ಜ,ಖಲಂದರ್ ಕಬಕ, ಮಜೀದ್ ಮಂಜನಾಡಿ,ಶುಕೂರ್ ಉಳ್ಳಾಲ,ಶರೀಫ್ ಬೈರಿಕಟ್ಟೆ ಸಹಿತ ಇನ್ನಿತರ ಹಲವಾರು ನಾಯಕರು ಉಪಸ್ಥಿತರಿದ್ದರು
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ